ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF ಪ್ರಾದೇಶಿಕ ಅಧಿಕಾರಿ ರವಿಚಂದ್ರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಮಹಾರಾಷ್ಟ್ರ, ಮಧ್ಯಪ್ರದೇಶದಿಂದ ಖರೀದಿಸಲಾದ ಈರುಳ್ಳಿಯನ್ನು ಬೆಂಗಳೂರಿನಲ್ಲಿ 15 ಸಂಚಾರಿ ವಾಹನಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ , 112 ಸಂಚಾರಿ ವಾಹನಗಳ ಮೂಲಕ ರಾಜ್ಯದ 28 ಕ್ಷೇತ್ರಗಳಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡುವ ಗುರಿಯಿದೆ ಎಂದರು. ಎನ್ ಸಿಸಿಎಫ್ ಸಿಬ್ಬಂದಿ ಮಂಜುನಾಥ್, ಬೆಲೆಯಲ್ಲಿ ಸ್ಥಿರತೆ ಕಾಪಾಡಲು ಕೆ.ಜಿ.ಗೆ 35 ರೂಪಾಯಿಯಂತೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…