ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF ಪ್ರಾದೇಶಿಕ ಅಧಿಕಾರಿ ರವಿಚಂದ್ರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಮಹಾರಾಷ್ಟ್ರ, ಮಧ್ಯಪ್ರದೇಶದಿಂದ ಖರೀದಿಸಲಾದ ಈರುಳ್ಳಿಯನ್ನು ಬೆಂಗಳೂರಿನಲ್ಲಿ 15 ಸಂಚಾರಿ ವಾಹನಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ , 112 ಸಂಚಾರಿ ವಾಹನಗಳ ಮೂಲಕ ರಾಜ್ಯದ 28 ಕ್ಷೇತ್ರಗಳಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡುವ ಗುರಿಯಿದೆ ಎಂದರು. ಎನ್ ಸಿಸಿಎಫ್ ಸಿಬ್ಬಂದಿ ಮಂಜುನಾಥ್, ಬೆಲೆಯಲ್ಲಿ ಸ್ಥಿರತೆ ಕಾಪಾಡಲು ಕೆ.ಜಿ.ಗೆ 35 ರೂಪಾಯಿಯಂತೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…