ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF ಪ್ರಾದೇಶಿಕ ಅಧಿಕಾರಿ ರವಿಚಂದ್ರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಮಹಾರಾಷ್ಟ್ರ, ಮಧ್ಯಪ್ರದೇಶದಿಂದ ಖರೀದಿಸಲಾದ ಈರುಳ್ಳಿಯನ್ನು ಬೆಂಗಳೂರಿನಲ್ಲಿ 15 ಸಂಚಾರಿ ವಾಹನಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ , 112 ಸಂಚಾರಿ ವಾಹನಗಳ ಮೂಲಕ ರಾಜ್ಯದ 28 ಕ್ಷೇತ್ರಗಳಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡುವ ಗುರಿಯಿದೆ ಎಂದರು. ಎನ್ ಸಿಸಿಎಫ್ ಸಿಬ್ಬಂದಿ ಮಂಜುನಾಥ್, ಬೆಲೆಯಲ್ಲಿ ಸ್ಥಿರತೆ ಕಾಪಾಡಲು ಕೆ.ಜಿ.ಗೆ 35 ರೂಪಾಯಿಯಂತೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…