ಉಪ್ಪು ಮತ್ತು ಆರೋಗ್ಯ | ಸೈಂದವ ಉಪ್ಪು ಉಳಿದ ಉಪ್ಪಿಗಿಂತ ಆರೋಗ್ಯಕ್ಕೆ ಯಾಕೆ ಒಳ್ಳೆಯದು..?

March 11, 2024
1:36 PM

“ಉಪ್ಪಿಗಿಂತ ರುಚಿಯಿಲ್ಲ; ತಾಯಿಗಿಂತ ದೇವರಿಲ್ಲ” ಎಂಬ ಮಾತು ಕನ್ನಡದಲ್ಲಿ ತುಂಬಾ ಹಳೆಯದು. ಊಟ ತಿಂಡಿ ಇರಲಿ.. ಉಪ್ಪು(Salt) ಇಲ್ಲದೆ ಒಂದೇ ಒಂದು ದಿನವನ್ನು ನಾವು ಊಹಿಸಲು ಸಾಧ್ಯವಿಲ್ಲ. ಉಪ್ಪು ನಮ್ಮ ಆಹಾರದಲ್ಲಿ(Food) ಅಷ್ಟೊಂದು ಮಹತ್ವದ ಘಟಕವಾಗಿದೆ. ಉಪ್ಪು ರುಚಿಗೆ ಮಾತ್ರವಲ್ಲ ದೇಹದ(Body)ಒಳಗಿನ ಕೆಲವರ ರಾಸಾಯನಿಕ ಕ್ರಿಯೆಗಳಿಗೂ(Chemical Process) ಅಗತ್ಯ ದೇಹದಲ್ಲಿ ಉಪ್ಪಿನ ಅಂಶ ಇಲ್ಲದೆ ನಾವು ಬದುಕಿರಲು ಸಾಧ್ಯವೇ ಇಲ್ಲ.

Advertisement

ರಾಸಾಯನಿಕವಾಗಿ ಹೇಳಬೇಕೆಂದರೆ ಒಂದು ಸೋಡಿಯಂ(Na) ನ ಪರಮಾಣು ಮತ್ತು ಒಂದು ಕ್ಲೋರಿನ್(Cl) ನ ಪರಮಾಣು ಒಟ್ಟಿಗೆ ಬೆಸೆದು ಸೋಡಿಯಂ ಕ್ಲೋರೈಡ್ (NaCl) ಎಂಬ ಸಂಯುಕ್ತ ತಯಾರಾಗುತ್ತದೆ. ಇದೇ ನಮ್ಮ ಅಡುಗೆಯ ಸಾಮಾನ್ಯ ಉಪ್ಪು. ಆರು ರುಚಿಗಳ ಪೈಕಿ ಉಪ್ಪು ರುಚಿ ಒಂದು ವಿಶಿಷ್ಟ ರುಚಿ. ಸಾಮಾನ್ಯವಾಗಿ ಎಲ್ಲ ಬಗೆಯ ಲವಣಗಳು ಉಪ್ಪುರುಚಿಯನ್ನು ಹೊಂದಿರುತ್ತವೆ. ನಮ್ಮ ದೇಹದಲ್ಲಿ ನರಗಳ ಪ್ರಚೋದನೆಗಳನ್ನು ನಡೆಸಲು, ಸ್ನಾಯುಗಳನ್ನು ಆಕುಂಚನ ಮತ್ತು ಪ್ರಸರಣಗೊಳಿಸಲು ಮತ್ತು ನೀರು ಮತ್ತು ಖನಿಜಗಳ ಸರಿಯಾದ ಸಮತೋಲನವನ್ನು ಕಾಪಾಡಿಕೊಳ್ಳಲು ಮಾನವ ದೇಹಕ್ಕೆ ಸಣ್ಣ ಪ್ರಮಾಣದ ಸೋಡಿಯಂ ಅಗತ್ಯವಿರುತ್ತದೆ.  ಈ ಸೋಡಿಯಂ ನಮಗೆ ನೇರವಾಗಿ ಉಪ್ಪು ಹಾಗೂ ಅನೇಕ ಆಹಾರ ಪದಾರ್ಥಗಳಾದ ತರಕಾರಿಗಳು ಹಣ್ಣುಗಳು ಮತ್ತು ಧಾನ್ಯಗಳ ಮೂಲಕ ದೊರೆಯುತ್ತದೆ.

ಆದರೆ ದೇಹದಲ್ಲಿ ಹೆಚ್ಚಿನ ಉಪ್ಪಿನ ಪ್ರಮಾಣವೋ ಅಧಿಕಾರಕ್ತ್ತದ ಒತ್ತಡ ಜಲಸಂಗ್ರಹಣೆ ಉಂಟು ಮಾಡುವ ಮೂಲಕ ಪಾರ್ಶ್ವ ವಾಯು ಹೃದಯಘಾತ ದಂತಹ ಮಾರಣಾಂತಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಸಾಮಾನ್ಯ ಉಪ್ಪಿನಲ್ಲಿ ಸೋಡಿಯಂ ಮತ್ತು ಕ್ಲೋರಿನ್ ಬಿಟ್ಟರೆ ಇನ್ನೂ ಪೋಷಕಾಂಶಗಳು ಇಲ್ಲದಿರುವುದರಿಂದ ಇದು ನಮ್ಮ ಆಹಾರದಲ್ಲಿ ಅಗತ್ಯದ ಪದಾರ್ಥವಲ್ಲ. ನಮ್ಮ ಆಹಾರದಲ್ಲಿನ 5 ಬಿಳಿ ಪದಾರ್ಥ ಗಳನ್ನು ಆಯುರ್ವೇದ ಪ್ರಕಾರ ಮಂದ ವಿಷ ಗಳೆಂದು ಪರಿಗಣಿಸಲಾಗಿದೆ – ಅಕ್ಕಿ, ಮೈದಾ, ಹಾಲು, ಉಪ್ಪು, ಸಕ್ಕರೆ. ಆದ್ದರಿಂದ ಸಾಮಾನ್ಯ ಒಪ್ಪನ್ನು ಬಳಸುವುದು ಆರೋಗ್ಯಕ್ಕೆ ಸೂಕ್ತವಲ್ಲ.

ಹಾಗಾದರೆ ಇದಕ್ಕೆ ವಿಕಲ್ಪವೇನು? : ಆಯುರ್ವೇದವು ಸಮುದ್ರದ ಸಾಮಾನ್ಯ ಉಪ್ಪಿನ ಬದಲು ಸಿಂಧು(ಸೈಂಧವ) ಲವಣ ಅಥವಾ ಕಲ್ಲು ಉಪ್ಪನ್ನು ಬಳಸಲು ಅನುಮೋದಿಸುತ್ತದೆ. ಈ ಉಪ್ಪಿನಲ್ಲಿ ಸುಮಾರು 84 ಪ್ರಕಾರದ ಖನಿಜಗಳು ಮತ್ತು ಉಪಯುಕ್ತ ಪೋಷಕಾಂಶಗಳು ಇರುವುದರಿಂದ ಇದನ್ನು ಆರೋಗ್ಯಕ್ಕೆ ಉತ್ತಮ ಎಂದು ಪರಿಗಣಿಸಲಾಗಿದೆ. ನಿತ್ಯದ ಬಳಕೆಯಲ್ಲಿ ಸಮುದ್ರದ ಸಾಮಾನ್ಯ ಉಪ್ಪಿನ ಬದಲು ಈ ಗುಲಾಬಿ ಉಪ್ಪನ್ನು ಬಳಸುವುದು ಹೆಚ್ಚು ಆರೋಗ್ಯಕರ. ಸೈಂಧವ ಉಪ್ಪನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು. ಸಿಂಧೂ ಉಪ್ಪಿನ ಪ್ರಯೋಜನಗಳನ್ನು ತಿಳಿಯೋಣ…

ಸೈಂದವ ಉಪ್ಪು: ಸಮುದ್ರ ಅಥವಾ ಸರೋವರದಿಂದ ಉಪ್ಪುನೀರು ಆವಿಯಾದಾಗ, ಅದು ವರ್ಣರಂಜಿತ ಹರಳುಗಳನ್ನು ಬಿಡುಗಡೆ ಮಾಡುತ್ತದೆ. ಇದರಿಂದ ಸೈಂಧವ ಲವಣವನ್ನು ತಯಾರಿಸಲಾಗುತ್ತದೆ. ಇದು ಒಂದು ರೀತಿಯ ಖನಿಜವಾಗಿದೆ, ಇದು ಆಹಾರಕ್ಕೆ ಸೂಕ್ತವಾಗಲು ಯಾವುದೇ ರಾಸಾಯನಿಕ ಸಂಸ್ಕರಣೆಯ ಅಗತ್ಯವಿರುವುದಿಲ್ಲ. ಇದನ್ನು ಹಿಮಾಲಯನ್ ಉಪ್ಪು, ಕಲ್ಲು ಉಪ್ಪು, ಲಾಹೋರಿ ಉಪ್ಪು ಎಂದೂ ಕರೆಯುತ್ತಾರೆ. ಸೈಂಧವ ಉಪ್ಪಿನಲ್ಲಿ 84 ಬಗೆಯ ಖನಿಜಗಳಿವೆ. ಇದು ಮೆಗ್ನೀಸಿಯಮ್ ಮತ್ತು ಸಲ್ಫರ್‌ನಿಂದ ಕೂಡಿದೆ.

Advertisement

ಸೈಂದವ ಉಪ್ಪು ಏಕೆ ತುಂಬಾ ಪ್ರಯೋಜನಕಾರಿ? :ಸಾಮಾನ್ಯ ಉಪ್ಪಿಗೆ ಹೋಲಿಸಿದರೆ ಸೈಂಧವ ಉಪ್ಪಿನಲ್ಲಿ ಅಯೋಡಿನ್ ಅಂಶ ಕಡಿಮೆ ಇರುತ್ತದೆ. ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಸತು ಮುಂತಾದ ಅಂಶಗಳು ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಇದು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದಲ್ಲದೆ, ಕಬ್ಬಿಣ, ಮ್ಯಾಂಗನೀಸ್, ತಾಮ್ರ, ಕೋಬಾಲ್ಟ್ ಸಹ ಸೈಂಧವ ಉಪ್ಪಿನಲ್ಲಿ ಕಂಡುಬರುತ್ತದೆ, ಇದು ಸಾದಾ ಉಪ್ಪಿಗಿಂತ ಹೆಚ್ಚು ಪೌಷ್ಟಿಕವಾಗಿದೆ.

ಸೈಂದವ ಉಪ್ಪನ್ನು ಸೇವಿಸಿ, ಈ ರೋಗಗಳಿಂದ ಮುಕ್ತಿ: ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಸೈಂಧವ ಉಪ್ಪು ಶೀತ ಮತ್ತು ಕೆಮ್ಮನ್ನು ಗುಣಪಡಿಸಲು ಸಹ ಪರಿಣಾಮಕಾರಿಯಾಗಿದೆ. ಕೀಲು ನೋವು ಮತ್ತು ಖಿನ್ನತೆಯಂತಹ ಸಮಸ್ಯೆಗಳಿಂದ ಸೈಂಧವ ಉಪ್ಪು ಪರಿಹಾರ ನೀಡಬಹುದು. ಕಲ್ಲು ಉಪ್ಪನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

ಸಂಕಲನ: ಡಾ. ಪ್ರ. ಅ. ಕುಲಕರ್ಣಿ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ
ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌
August 3, 2025
9:00 AM
by: ದ ರೂರಲ್ ಮಿರರ್.ಕಾಂ
ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ
August 3, 2025
8:00 AM
by: ದ ರೂರಲ್ ಮಿರರ್.ಕಾಂ
ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ
August 2, 2025
9:46 PM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಪ್ರಮುಖ ಸುದ್ದಿ

MIRROR FOCUS

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ
ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌
August 3, 2025
9:00 AM
by: ದ ರೂರಲ್ ಮಿರರ್.ಕಾಂ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 20 ನೇ ಕಂತಿನ ಹಣ ಬಿಡುಗಡೆ | ರಾಜ್ಯದ 43 ಲಕ್ಷಕ್ಕೂ ಹೆಚ್ಚು ರೈತರಿಗೆ ಹಣ ಸಂದಾಯ
August 2, 2025
8:46 PM
by: The Rural Mirror ಸುದ್ದಿಜಾಲ
ರಸಗೊಬ್ಬರ ಅಕ್ರಮ ಮಾರಾಟ | ದಾವಣಗೆರೆ ಜಿಲ್ಲೆಯ ಎಂಟು ರಸಗೊಬ್ಬರ ಮಾರಾಟಗಾರರ ಪರವಾನಗಿ ರದ್ದು
August 2, 2025
8:38 PM
by: The Rural Mirror ಸುದ್ದಿಜಾಲ

Editorial pick

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ
ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌
August 3, 2025
9:00 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು
August 3, 2025
8:00 AM
by: ನಾ.ಕಾರಂತ ಪೆರಾಜೆ
ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ
August 3, 2025
8:00 AM
by: ದ ರೂರಲ್ ಮಿರರ್.ಕಾಂ
ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!
August 2, 2025
10:03 PM
by: The Rural Mirror ಸುದ್ದಿಜಾಲ
ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ
August 2, 2025
9:46 PM
by: The Rural Mirror ಸುದ್ದಿಜಾಲ
ಜನಪ್ರಿಯವಾಗುತ್ತಿರುವ ಕಾಫಿ ಬೆಳೆ | ಚಿಕ್ಕಮಗಳೂರಿನ ಕಾಫಿ ಮ್ಯೂಸಿಯಂ
August 2, 2025
9:24 PM
by: The Rural Mirror ಸುದ್ದಿಜಾಲ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 20 ನೇ ಕಂತಿನ ಹಣ ಬಿಡುಗಡೆ | ರಾಜ್ಯದ 43 ಲಕ್ಷಕ್ಕೂ ಹೆಚ್ಚು ರೈತರಿಗೆ ಹಣ ಸಂದಾಯ
August 2, 2025
8:46 PM
by: The Rural Mirror ಸುದ್ದಿಜಾಲ
ರಸಗೊಬ್ಬರ ಅಕ್ರಮ ಮಾರಾಟ | ದಾವಣಗೆರೆ ಜಿಲ್ಲೆಯ ಎಂಟು ರಸಗೊಬ್ಬರ ಮಾರಾಟಗಾರರ ಪರವಾನಗಿ ರದ್ದು
August 2, 2025
8:38 PM
by: The Rural Mirror ಸುದ್ದಿಜಾಲ
ದ ಕ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸ್ತ್ರೀರೋಗ, ಅರಿವಳಿಕೆ, ಮಕ್ಕಳ ತಜ್ಞರ ಶೀಘ್ರ ನೇಮಕ
August 2, 2025
8:19 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group