Advertisement
ಅನುಕ್ರಮ

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಬೋಳು ಹುಳಿ

Share

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಬೋಳು ಹುಳಿಗೆ ಬೇಕಾಗುವ ಸಾಮಗ್ರಿಗಳು :  ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 1 ಗಂಟೆ ಕಾಲ ನೀರಿನಲ್ಲಿ ಹಾಕಿ ಇಡಿ. ನಂತರ ಸೋಸಿ. ಮೆಣಸಿನ ಪುಡಿ 1 ಚಮಚ, ಅರಿಸಿನ ಪುಡಿ ಸ್ವಲ್ಪ, ಜೀರಿಗೆ 3/4 ಚಮಚ, ಹಿಂಗು ಸ್ವಲ್ಪ,ಬೆಲ್ಲ ರುಚಿಗೆ ತಕ್ಕಷ್ಟು, ಕರಿಬೇವಿನ ಸೊಪ್ಪು, ಹುಣಸೆ ರಸ 1/4 ಕಪ್.

ಮಾಡುವ ವಿಧಾನ : ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಕುಕ್ಕರ್ ಗೆ ಹಾಕಿ ನೀರು ಸೇರಿಸಿ ಬೇಯಿಸಿಕೊಳ್ಳಿ. ನಂತರ ಮೆಣಸಿನ ಪುಡಿ, ಅರಿಸಿನ ಪುಡಿ , ಬೆಲ್ಲ , ಹುಣಸೆ ರಸ , ಹಾಕಿ ಕುದಿಸಿ ಸ್ಟವ್ ಆಫ್ ಮಾಡಿ. ಇದಕ್ಕೆ , ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಜೀರಿಗೆ, ಹಿಂಗು ಸ್ವಲ್ಪ ಹಾಕಿ ಒಗ್ಗರಣೆ ಚಟಪಟಾಯಿಸಿ. ಬಿಸಿ ಬಿಸಿಯಾದ ಅನ್ನದ ಜೊತೆ ಸೂಪರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

4 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

13 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago