Advertisement
ಹೊಸರುಚಿ-ಅಡುಗೆ

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಪಲ್ಯ

Share

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಪಲ್ಯಕ್ಕೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 1 ಕಪ್
ಬಿಸಿ ನೀರಿನಲ್ಲಿ ಹಾಕಿ ಇಡಿ,  ನಂತರ ಚೆನ್ನಾಗಿ ತೊಳೆದು ತೆಳ್ಳಗೆ ಕಟ್ ಮಾಡಿ. ನೀರಿನಲ್ಲಿ ಹಾಕಿ ತೆಗೆಯಿರಿ.

Advertisement
Advertisement

ಮಾಡುವ ವಿಧಾನ : ಫ್ರೈ ಮಾಡಲು ಕೊತ್ತಂಬರಿ ಬೀಜ 1 ಚಮಚ, ಜೀರಿಗೆ 1 ಚಮಚ, ಕೆಂಪು ಮೆಣಸು 2, ಹಾಕಿ ಫ್ರೈ ಮಾಡಿ ನಂತರ ತರಿ ತರಿಯಾಗಿ ರುಬ್ಬಿಕೊಳ್ಳಿ.  ಬಾಣಲೆಗೆ ಎಣ್ಣೆ, ಸಾಸಿವೆ, ಕರಿಬೇವಿನ ಸೊಪ್ಪು, ಕೆಂಪು ಮೆಣಸು ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಹಲಸಿನ ಕಾಯಿ , ನೀರು, ಮೆಣಸಿನ ಪುಡಿ 1/2 ಚಮಚ, ಅರಿಸಿನ ಪುಡಿ 1/2 ಚಮಚ , ಬೆಲ್ಲ ಚಿಕ್ಕ ತುಂಡು,, ಹಾಕಿ ಬೇಯಿಸಿಕೊಳ್ಳಿ.  ನಂತರ ರುಬ್ಬಿದ ಪುಡಿ, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ. ಇದಕ್ಕೆ ಉಪ್ಪು ಹಾಕುವ ಅಗತ್ಯವಿಲ್ಲ.ಬಿಸಿ ಬಿಸಿಯಾದ ಅನ್ನದ ಜೊತೆ ತುಪ್ಪ ಹಾಕಿ ತಿನ್ನಲು ತುಂಬಾ ರುಚಿಯಾಗಿರುತ್ತದೆ… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

2 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

2 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

18 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

19 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

19 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

19 hours ago