ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಸುದೀರ್ಘವಾಗಿ 17 ವರ್ಷಗಳವರೆಗೆ ಸೇವೆ ಸಲ್ಲಿಸಿ ಇದೀಗ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ಲಸಿತ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್, ಉಪಾಧ್ಯಕ್ಷರಾದ ಜಗದೀಶ್ ಪರ್ಮಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶೋಭಾ ರಾಣಿ, ಪಂಚಾಯತ್ ಸದ್ಯಸರಾದ ಕುಮಾರ್ ಚೆದ್ಕಾರ್, ಸುರೇಶ ಪಂಜಿಕಲ್ಲು, ನವೀನ್ ಕುಮಾರ್, ರಮಾದೇವಿ ಬಾಲಚಂದ್ರ ಕಳಗಿ, ಅನಿತಾ ಚಂದ್ರಶೇಖರ್, ಪೂರ್ಣಿಮಾ ಅರೆಕಲ್ಲು, ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಸೀತಾರಾಮ, ಪಂಚಾಯತ್ ಸಿಬ್ಬಂದಿಗಳಾದ ಶ್ರೀ ಹರೀಶ್ ಪಟ್ರಕೋಡಿ, ದೇವಪ್ಪ ಕುಮಾರಮಂಗಿಲ, ಪುರುಷೋತ್ತಮ ಕುಂಬಾಡಿ , ಗಣೇಶ್ ಕೊಯನಾಡು, ಚಂದ್ರಪ್ರಭಾ ಚೆರಿಯಮನೆ ಇತರರು ಉಪಸ್ಥಿತರಿದ್ದರು.
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…