ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಸುದೀರ್ಘವಾಗಿ 17 ವರ್ಷಗಳವರೆಗೆ ಸೇವೆ ಸಲ್ಲಿಸಿ ಇದೀಗ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ಲಸಿತ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್, ಉಪಾಧ್ಯಕ್ಷರಾದ ಜಗದೀಶ್ ಪರ್ಮಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶೋಭಾ ರಾಣಿ, ಪಂಚಾಯತ್ ಸದ್ಯಸರಾದ ಕುಮಾರ್ ಚೆದ್ಕಾರ್, ಸುರೇಶ ಪಂಜಿಕಲ್ಲು, ನವೀನ್ ಕುಮಾರ್, ರಮಾದೇವಿ ಬಾಲಚಂದ್ರ ಕಳಗಿ, ಅನಿತಾ ಚಂದ್ರಶೇಖರ್, ಪೂರ್ಣಿಮಾ ಅರೆಕಲ್ಲು, ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಸೀತಾರಾಮ, ಪಂಚಾಯತ್ ಸಿಬ್ಬಂದಿಗಳಾದ ಶ್ರೀ ಹರೀಶ್ ಪಟ್ರಕೋಡಿ, ದೇವಪ್ಪ ಕುಮಾರಮಂಗಿಲ, ಪುರುಷೋತ್ತಮ ಕುಂಬಾಡಿ , ಗಣೇಶ್ ಕೊಯನಾಡು, ಚಂದ್ರಪ್ರಭಾ ಚೆರಿಯಮನೆ ಇತರರು ಉಪಸ್ಥಿತರಿದ್ದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…