ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಸುದೀರ್ಘವಾಗಿ 17 ವರ್ಷಗಳವರೆಗೆ ಸೇವೆ ಸಲ್ಲಿಸಿ ಇದೀಗ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ಲಸಿತ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್, ಉಪಾಧ್ಯಕ್ಷರಾದ ಜಗದೀಶ್ ಪರ್ಮಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶೋಭಾ ರಾಣಿ, ಪಂಚಾಯತ್ ಸದ್ಯಸರಾದ ಕುಮಾರ್ ಚೆದ್ಕಾರ್, ಸುರೇಶ ಪಂಜಿಕಲ್ಲು, ನವೀನ್ ಕುಮಾರ್, ರಮಾದೇವಿ ಬಾಲಚಂದ್ರ ಕಳಗಿ, ಅನಿತಾ ಚಂದ್ರಶೇಖರ್, ಪೂರ್ಣಿಮಾ ಅರೆಕಲ್ಲು, ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಸೀತಾರಾಮ, ಪಂಚಾಯತ್ ಸಿಬ್ಬಂದಿಗಳಾದ ಶ್ರೀ ಹರೀಶ್ ಪಟ್ರಕೋಡಿ, ದೇವಪ್ಪ ಕುಮಾರಮಂಗಿಲ, ಪುರುಷೋತ್ತಮ ಕುಂಬಾಡಿ , ಗಣೇಶ್ ಕೊಯನಾಡು, ಚಂದ್ರಪ್ರಭಾ ಚೆರಿಯಮನೆ ಇತರರು ಉಪಸ್ಥಿತರಿದ್ದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…