ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಸುದೀರ್ಘವಾಗಿ 17 ವರ್ಷಗಳವರೆಗೆ ಸೇವೆ ಸಲ್ಲಿಸಿ ಇದೀಗ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ಲಸಿತ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್, ಉಪಾಧ್ಯಕ್ಷರಾದ ಜಗದೀಶ್ ಪರ್ಮಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶೋಭಾ ರಾಣಿ, ಪಂಚಾಯತ್ ಸದ್ಯಸರಾದ ಕುಮಾರ್ ಚೆದ್ಕಾರ್, ಸುರೇಶ ಪಂಜಿಕಲ್ಲು, ನವೀನ್ ಕುಮಾರ್, ರಮಾದೇವಿ ಬಾಲಚಂದ್ರ ಕಳಗಿ, ಅನಿತಾ ಚಂದ್ರಶೇಖರ್, ಪೂರ್ಣಿಮಾ ಅರೆಕಲ್ಲು, ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಸೀತಾರಾಮ, ಪಂಚಾಯತ್ ಸಿಬ್ಬಂದಿಗಳಾದ ಶ್ರೀ ಹರೀಶ್ ಪಟ್ರಕೋಡಿ, ದೇವಪ್ಪ ಕುಮಾರಮಂಗಿಲ, ಪುರುಷೋತ್ತಮ ಕುಂಬಾಡಿ , ಗಣೇಶ್ ಕೊಯನಾಡು, ಚಂದ್ರಪ್ರಭಾ ಚೆರಿಯಮನೆ ಇತರರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…