ಸುದ್ದಿಗಳು

ಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಸಂಘದ ಕಾರ್ಯನಿರ್ವಹಣೆ ,ಸಾಲ ಮರುಪಾವತಿ ,ಸದಸ್ಯರಿಗೆ ನೀಡಿದ ಸೌಲಭ್ಯಗಳನ್ನು ಪರಿಗಣಿಸಿ ,ಈ ಪ್ರಶಸ್ತಿಯನ್ನು ನೀಡಲಾಗಿದೆ.

Advertisement

ರಾಜ್ಯ ಅಪೆಕ್ಸ್ ಬ್ಯಾಂಕ್ ನ ನಿರ್ದೇಶಕರೂ ,ಕೊಡಗು ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರು ಆದ  ಕೊಡಂದೇರ ಬಾಂಡ್ ಗಣಪತಿ ಅವರು ಪಯಸ್ವಿನಿ ಪ್ಯಾಕ್ಸ್ ಅದ್ಯಕ್ಷರಾದ ಅನಂತ್ ಊರುಬೈಲು ಅವರಿಗೆ  ಮಡಿಕೇರಿ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಗದು ಮತ್ತು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ  ರಾಜಾರಾಮ ಕಳಗಿ ,ಕಾರ್ಯನಿರ್ವಹಣಾಧಿಕಾರಿ ಆನಂದ ಬಿ.ಕೆ ,ನಿರ್ದೇಶಕ ರಾಮಮೂರ್ತಿ ಉಂಬಳೆ  ಉಪಸ್ಥಿತರಿದ್ದರು. ಸಂಪಾಜೆ ಪಯಸ್ವಿನಿ ಸಹಕಾರ ಸಂಘ ಕಳೆದ ಎರಡು ವರ್ಷಗಳಲ್ಲಿ ತನ್ನ ಅಭಿವೃದ್ಧಿ ಮತ್ತು ದಕ್ಷ ಕಾರ್ಯನಿರ್ವಣೆಗಾಗಿ ಸತತ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು ,ಸಂಘದ ಸದಸ್ಯರ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

44 minutes ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

55 minutes ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

1 hour ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

1 hour ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

2 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

2 hours ago