ಸುದ್ದಿಗಳು

ಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಸಂಘದ ಕಾರ್ಯನಿರ್ವಹಣೆ ,ಸಾಲ ಮರುಪಾವತಿ ,ಸದಸ್ಯರಿಗೆ ನೀಡಿದ ಸೌಲಭ್ಯಗಳನ್ನು ಪರಿಗಣಿಸಿ ,ಈ ಪ್ರಶಸ್ತಿಯನ್ನು ನೀಡಲಾಗಿದೆ.

Advertisement
Advertisement

ರಾಜ್ಯ ಅಪೆಕ್ಸ್ ಬ್ಯಾಂಕ್ ನ ನಿರ್ದೇಶಕರೂ ,ಕೊಡಗು ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರು ಆದ  ಕೊಡಂದೇರ ಬಾಂಡ್ ಗಣಪತಿ ಅವರು ಪಯಸ್ವಿನಿ ಪ್ಯಾಕ್ಸ್ ಅದ್ಯಕ್ಷರಾದ ಅನಂತ್ ಊರುಬೈಲು ಅವರಿಗೆ  ಮಡಿಕೇರಿ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಗದು ಮತ್ತು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ  ರಾಜಾರಾಮ ಕಳಗಿ ,ಕಾರ್ಯನಿರ್ವಹಣಾಧಿಕಾರಿ ಆನಂದ ಬಿ.ಕೆ ,ನಿರ್ದೇಶಕ ರಾಮಮೂರ್ತಿ ಉಂಬಳೆ  ಉಪಸ್ಥಿತರಿದ್ದರು. ಸಂಪಾಜೆ ಪಯಸ್ವಿನಿ ಸಹಕಾರ ಸಂಘ ಕಳೆದ ಎರಡು ವರ್ಷಗಳಲ್ಲಿ ತನ್ನ ಅಭಿವೃದ್ಧಿ ಮತ್ತು ದಕ್ಷ ಕಾರ್ಯನಿರ್ವಣೆಗಾಗಿ ಸತತ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು ,ಸಂಘದ ಸದಸ್ಯರ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಾರಣಾಸಿ ಎಂಬ ದ್ವಂದ್ವಗಳ ನಗರ

ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…

7 hours ago

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…

7 hours ago

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?

8 hours ago

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

10 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

13 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

13 hours ago