Advertisement
ಸುದ್ದಿಗಳು

ಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

Share

ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಸಂಘದ ಕಾರ್ಯನಿರ್ವಹಣೆ ,ಸಾಲ ಮರುಪಾವತಿ ,ಸದಸ್ಯರಿಗೆ ನೀಡಿದ ಸೌಲಭ್ಯಗಳನ್ನು ಪರಿಗಣಿಸಿ ,ಈ ಪ್ರಶಸ್ತಿಯನ್ನು ನೀಡಲಾಗಿದೆ.

Advertisement
Advertisement

ರಾಜ್ಯ ಅಪೆಕ್ಸ್ ಬ್ಯಾಂಕ್ ನ ನಿರ್ದೇಶಕರೂ ,ಕೊಡಗು ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರು ಆದ  ಕೊಡಂದೇರ ಬಾಂಡ್ ಗಣಪತಿ ಅವರು ಪಯಸ್ವಿನಿ ಪ್ಯಾಕ್ಸ್ ಅದ್ಯಕ್ಷರಾದ ಅನಂತ್ ಊರುಬೈಲು ಅವರಿಗೆ  ಮಡಿಕೇರಿ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಗದು ಮತ್ತು ಪ್ರಶಸ್ತಿ ಪ್ರದಾನ ಮಾಡಿದರು.

Advertisement

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ  ರಾಜಾರಾಮ ಕಳಗಿ ,ಕಾರ್ಯನಿರ್ವಹಣಾಧಿಕಾರಿ ಆನಂದ ಬಿ.ಕೆ ,ನಿರ್ದೇಶಕ ರಾಮಮೂರ್ತಿ ಉಂಬಳೆ  ಉಪಸ್ಥಿತರಿದ್ದರು. ಸಂಪಾಜೆ ಪಯಸ್ವಿನಿ ಸಹಕಾರ ಸಂಘ ಕಳೆದ ಎರಡು ವರ್ಷಗಳಲ್ಲಿ ತನ್ನ ಅಭಿವೃದ್ಧಿ ಮತ್ತು ದಕ್ಷ ಕಾರ್ಯನಿರ್ವಣೆಗಾಗಿ ಸತತ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು ,ಸಂಘದ ಸದಸ್ಯರ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

11 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

20 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago