ಸಂಪಾಜೆ-ಕೊಡಗು | ಯುವಕ ಸಂಘದಿಂದ ಶ್ರಮದಾನ |

October 3, 2022
9:30 AM

ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ವತಿಯಿಂದ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿದರು.

Advertisement

ಸಂಪಾಜೆ ಗ್ರಾಮದ ದೇವಜನ ಲಿಂಗಪ್ಪ ಇವರ ವಠಾರದಲ್ಲೊ ದೈವಜ್ಞರ ಸಲಹೆ ಮೇರೆಗೆ ಕೆಲವು ದೈವ ಸಾನಿಧ್ಯಗಳು ಪ್ರತಿಷ್ಠೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಲಸದ ಮೊದಲ ಹೆಜ್ಜೆಯಾಗಿ ಕಟ್ಟೆಯ ಕೆಲಸಕ್ಕೆ ಕೆಂಪು ಕಲ್ಲು ಹೊರುವ ಕೆಲಸವನ್ನು ಪಯಸ್ವಿನಿ ಯುವಕ ಸಂಘದ ಸದಸ್ಯರು ಶ್ರಮದಾನದ ಮೂಲಕ ನೆರವೇರಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಸಂಘದ ಸರ್ವ ಸದಸ್ಯರುಗಳು ಹಾಗೂ ಮನೆಯ ಸದಸ್ಯರು ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?
June 18, 2025
9:45 PM
by: The Rural Mirror ಸುದ್ದಿಜಾಲ
ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು
June 18, 2025
9:20 PM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ
June 18, 2025
3:37 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |
June 18, 2025
12:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group