ಸಂಪಾಜೆ-ಕೊಡಗು | ಯುವಕ ಸಂಘದಿಂದ ಶ್ರಮದಾನ |

October 3, 2022
9:30 AM

ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ವತಿಯಿಂದ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿದರು.

ಸಂಪಾಜೆ ಗ್ರಾಮದ ದೇವಜನ ಲಿಂಗಪ್ಪ ಇವರ ವಠಾರದಲ್ಲೊ ದೈವಜ್ಞರ ಸಲಹೆ ಮೇರೆಗೆ ಕೆಲವು ದೈವ ಸಾನಿಧ್ಯಗಳು ಪ್ರತಿಷ್ಠೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಲಸದ ಮೊದಲ ಹೆಜ್ಜೆಯಾಗಿ ಕಟ್ಟೆಯ ಕೆಲಸಕ್ಕೆ ಕೆಂಪು ಕಲ್ಲು ಹೊರುವ ಕೆಲಸವನ್ನು ಪಯಸ್ವಿನಿ ಯುವಕ ಸಂಘದ ಸದಸ್ಯರು ಶ್ರಮದಾನದ ಮೂಲಕ ನೆರವೇರಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಸಂಘದ ಸರ್ವ ಸದಸ್ಯರುಗಳು ಹಾಗೂ ಮನೆಯ ಸದಸ್ಯರು ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror