ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ವತಿಯಿಂದ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿದರು.
ಸಂಪಾಜೆ ಗ್ರಾಮದ ದೇವಜನ ಲಿಂಗಪ್ಪ ಇವರ ವಠಾರದಲ್ಲೊ ದೈವಜ್ಞರ ಸಲಹೆ ಮೇರೆಗೆ ಕೆಲವು ದೈವ ಸಾನಿಧ್ಯಗಳು ಪ್ರತಿಷ್ಠೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಲಸದ ಮೊದಲ ಹೆಜ್ಜೆಯಾಗಿ ಕಟ್ಟೆಯ ಕೆಲಸಕ್ಕೆ ಕೆಂಪು ಕಲ್ಲು ಹೊರುವ ಕೆಲಸವನ್ನು ಪಯಸ್ವಿನಿ ಯುವಕ ಸಂಘದ ಸದಸ್ಯರು ಶ್ರಮದಾನದ ಮೂಲಕ ನೆರವೇರಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಸಂಘದ ಸರ್ವ ಸದಸ್ಯರುಗಳು ಹಾಗೂ ಮನೆಯ ಸದಸ್ಯರು ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸಿದರು.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…