ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ವತಿಯಿಂದ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿದರು.
ಸಂಪಾಜೆ ಗ್ರಾಮದ ದೇವಜನ ಲಿಂಗಪ್ಪ ಇವರ ವಠಾರದಲ್ಲೊ ದೈವಜ್ಞರ ಸಲಹೆ ಮೇರೆಗೆ ಕೆಲವು ದೈವ ಸಾನಿಧ್ಯಗಳು ಪ್ರತಿಷ್ಠೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಲಸದ ಮೊದಲ ಹೆಜ್ಜೆಯಾಗಿ ಕಟ್ಟೆಯ ಕೆಲಸಕ್ಕೆ ಕೆಂಪು ಕಲ್ಲು ಹೊರುವ ಕೆಲಸವನ್ನು ಪಯಸ್ವಿನಿ ಯುವಕ ಸಂಘದ ಸದಸ್ಯರು ಶ್ರಮದಾನದ ಮೂಲಕ ನೆರವೇರಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಸಂಘದ ಸರ್ವ ಸದಸ್ಯರುಗಳು ಹಾಗೂ ಮನೆಯ ಸದಸ್ಯರು ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸಿದರು.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…