ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ವತಿಯಿಂದ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿದರು.
ಸಂಪಾಜೆ ಗ್ರಾಮದ ದೇವಜನ ಲಿಂಗಪ್ಪ ಇವರ ವಠಾರದಲ್ಲೊ ದೈವಜ್ಞರ ಸಲಹೆ ಮೇರೆಗೆ ಕೆಲವು ದೈವ ಸಾನಿಧ್ಯಗಳು ಪ್ರತಿಷ್ಠೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಲಸದ ಮೊದಲ ಹೆಜ್ಜೆಯಾಗಿ ಕಟ್ಟೆಯ ಕೆಲಸಕ್ಕೆ ಕೆಂಪು ಕಲ್ಲು ಹೊರುವ ಕೆಲಸವನ್ನು ಪಯಸ್ವಿನಿ ಯುವಕ ಸಂಘದ ಸದಸ್ಯರು ಶ್ರಮದಾನದ ಮೂಲಕ ನೆರವೇರಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಸಂಘದ ಸರ್ವ ಸದಸ್ಯರುಗಳು ಹಾಗೂ ಮನೆಯ ಸದಸ್ಯರು ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…