Advertisement
ಸುದ್ದಿಗಳು

ಸಂಪಾಜೆ-ಕೊಡಗು | ಯುವಕ ಸಂಘದಿಂದ ಶ್ರಮದಾನ |

Share

ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ವತಿಯಿಂದ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿದರು.

ಸಂಪಾಜೆ ಗ್ರಾಮದ ದೇವಜನ ಲಿಂಗಪ್ಪ ಇವರ ವಠಾರದಲ್ಲೊ ದೈವಜ್ಞರ ಸಲಹೆ ಮೇರೆಗೆ ಕೆಲವು ದೈವ ಸಾನಿಧ್ಯಗಳು ಪ್ರತಿಷ್ಠೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಲಸದ ಮೊದಲ ಹೆಜ್ಜೆಯಾಗಿ ಕಟ್ಟೆಯ ಕೆಲಸಕ್ಕೆ ಕೆಂಪು ಕಲ್ಲು ಹೊರುವ ಕೆಲಸವನ್ನು ಪಯಸ್ವಿನಿ ಯುವಕ ಸಂಘದ ಸದಸ್ಯರು ಶ್ರಮದಾನದ ಮೂಲಕ ನೆರವೇರಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಸಂಘದ ಸರ್ವ ಸದಸ್ಯರುಗಳು ಹಾಗೂ ಮನೆಯ ಸದಸ್ಯರು ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago