ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ವತಿಯಿಂದ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿದರು.
ಸಂಪಾಜೆ ಗ್ರಾಮದ ದೇವಜನ ಲಿಂಗಪ್ಪ ಇವರ ವಠಾರದಲ್ಲೊ ದೈವಜ್ಞರ ಸಲಹೆ ಮೇರೆಗೆ ಕೆಲವು ದೈವ ಸಾನಿಧ್ಯಗಳು ಪ್ರತಿಷ್ಠೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಲಸದ ಮೊದಲ ಹೆಜ್ಜೆಯಾಗಿ ಕಟ್ಟೆಯ ಕೆಲಸಕ್ಕೆ ಕೆಂಪು ಕಲ್ಲು ಹೊರುವ ಕೆಲಸವನ್ನು ಪಯಸ್ವಿನಿ ಯುವಕ ಸಂಘದ ಸದಸ್ಯರು ಶ್ರಮದಾನದ ಮೂಲಕ ನೆರವೇರಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಸಂಘದ ಸರ್ವ ಸದಸ್ಯರುಗಳು ಹಾಗೂ ಮನೆಯ ಸದಸ್ಯರು ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…