Advertisement
ಸುದ್ದಿಗಳು

ಸಂಪಾಜೆ ಎಜುಕೇಶನ್ ಸೊಸೈಟಿ ವಾರ್ಷಿಕ ಮಹಾಸಭೆ |

Share

ಸಂಪಾಜೆ ಎಜುಕೇಶನ್ ಸೊಸೈಟಿ  2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ  ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ  ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ ಶಂಕರನಾರಾಯಣ ಭಟ್  ಸ್ವಾಗತಿಸಿದರು.  ಸಭೆಯಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ, ಅನುಮೋದಿಸಲಾಯಿತು.

2022-23 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ  ರಾಜಾರಾಮ ಕೀಲಾರು, ಕಾರ್ಯದರ್ಶಿಯಾಗಿ  ಎಂ ಶಂಕರನಾರಾಯಣ ಭಟ್, ಉಪಾಧ್ಯಕ್ಷರಾಗಿ  ಯು ಬಿ ಚಕ್ರಪಾಣಿ, ಖಜಾಂಜಿ  ಬಿ ಆರ್ ಪದ್ಮಯ್ಯ, ಕಾರ್ಯಕಾರಿ ನಿರ್ದೇಶಕರುಗಳಾಗಿ  ಕೆ ಜಿ ಮುರಳೀಧರ,  ಸುಬ್ರಹ್ಮಣ್ಯ ಉಪಾಧ್ಯಾಯ,  ಕೆ ಎಸ್ ಜಯರಾಮ, ನಿರ್ದೇಶಕರುಗಳಾಗಿ  ಕೆ ಎಸ್ ನಾರಾಯಣ ಭಟ್, ಪಿ ಎನ್ ಗಣಪತಿ ಭಟ್,  ಎಸ್ ಕೆ ಮಹಮ್ಮದ್ ಹನೀಫ್,  ಕಾರ್ಯಪ್ಪ ಎಚ್ ಎನ್ ಮತ್ತು  ಸಾದಿಕ್ ಎಸ್ ಎ , ಪ್ರಾಂಶುಪಾಲ ಸದಸ್ಯರಾಗಿ  ಮಾಲತಿ ವೈ ಕೆ, ನೌಕರರ ಪ್ರತಿನಿಧಿ ಸದಸ್ಯರಾಗಿ  ಎ ಐತಪ್ಪ ಅವರು ಮರು ಆಯ್ಕೆಯಾದರು.

ನೂತನ ಕಾರ್ಯಕಾರಿ ನಿರ್ದೇಶಕರಾಗಿ ಡಾ. ಯು ಪಿ ಜಯರಾಮ ಮತ್ತು ನಿರ್ದೇಶಕರಾಗಿ ರಾಮಕೃಷ್ಣ ಕೆ ಆಯ್ಕೆಯಾದರು. ಸಭೆಯಲ್ಲಿ ಮುಂದಿನ ಯೋಜನೆ ಬಗ್ಗೆ ಚರ್ಚಿಸಲಾಯಿತು.  ರಾಜಾರಾಮ ಕೀಲಾರು  ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರೂ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕು ಎಂದರು.

ಕಾಲೇಜು ಪ್ರಾಂಶುಪಾಲೆ  ವೈ ಕೆ ಮಾಲತಿ  ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

7 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago