Advertisement
ಸುದ್ದಿಗಳು

ಸಂಪಾಜೆ ಎಜುಕೇಶನ್ ಸೊಸೈಟಿ ವಾರ್ಷಿಕ ಮಹಾಸಭೆ |

Share

ಸಂಪಾಜೆ ಎಜುಕೇಶನ್ ಸೊಸೈಟಿ  2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ  ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ  ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ ಶಂಕರನಾರಾಯಣ ಭಟ್  ಸ್ವಾಗತಿಸಿದರು.  ಸಭೆಯಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ, ಅನುಮೋದಿಸಲಾಯಿತು.

Advertisement
Advertisement
Advertisement
Advertisement

2022-23 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ  ರಾಜಾರಾಮ ಕೀಲಾರು, ಕಾರ್ಯದರ್ಶಿಯಾಗಿ  ಎಂ ಶಂಕರನಾರಾಯಣ ಭಟ್, ಉಪಾಧ್ಯಕ್ಷರಾಗಿ  ಯು ಬಿ ಚಕ್ರಪಾಣಿ, ಖಜಾಂಜಿ  ಬಿ ಆರ್ ಪದ್ಮಯ್ಯ, ಕಾರ್ಯಕಾರಿ ನಿರ್ದೇಶಕರುಗಳಾಗಿ  ಕೆ ಜಿ ಮುರಳೀಧರ,  ಸುಬ್ರಹ್ಮಣ್ಯ ಉಪಾಧ್ಯಾಯ,  ಕೆ ಎಸ್ ಜಯರಾಮ, ನಿರ್ದೇಶಕರುಗಳಾಗಿ  ಕೆ ಎಸ್ ನಾರಾಯಣ ಭಟ್, ಪಿ ಎನ್ ಗಣಪತಿ ಭಟ್,  ಎಸ್ ಕೆ ಮಹಮ್ಮದ್ ಹನೀಫ್,  ಕಾರ್ಯಪ್ಪ ಎಚ್ ಎನ್ ಮತ್ತು  ಸಾದಿಕ್ ಎಸ್ ಎ , ಪ್ರಾಂಶುಪಾಲ ಸದಸ್ಯರಾಗಿ  ಮಾಲತಿ ವೈ ಕೆ, ನೌಕರರ ಪ್ರತಿನಿಧಿ ಸದಸ್ಯರಾಗಿ  ಎ ಐತಪ್ಪ ಅವರು ಮರು ಆಯ್ಕೆಯಾದರು.

Advertisement

ನೂತನ ಕಾರ್ಯಕಾರಿ ನಿರ್ದೇಶಕರಾಗಿ ಡಾ. ಯು ಪಿ ಜಯರಾಮ ಮತ್ತು ನಿರ್ದೇಶಕರಾಗಿ ರಾಮಕೃಷ್ಣ ಕೆ ಆಯ್ಕೆಯಾದರು. ಸಭೆಯಲ್ಲಿ ಮುಂದಿನ ಯೋಜನೆ ಬಗ್ಗೆ ಚರ್ಚಿಸಲಾಯಿತು.  ರಾಜಾರಾಮ ಕೀಲಾರು  ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರೂ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕು ಎಂದರು.

ಕಾಲೇಜು ಪ್ರಾಂಶುಪಾಲೆ  ವೈ ಕೆ ಮಾಲತಿ  ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

7 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

10 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

23 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

24 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

24 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

24 hours ago