ಸುದ್ದಿಗಳು

ಸಂಪಾಜೆ ಎಜುಕೇಶನ್ ಸೊಸೈಟಿ ವಾರ್ಷಿಕ ಮಹಾಸಭೆ |

Share

ಸಂಪಾಜೆ ಎಜುಕೇಶನ್ ಸೊಸೈಟಿ  2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ  ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ  ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ ಶಂಕರನಾರಾಯಣ ಭಟ್  ಸ್ವಾಗತಿಸಿದರು.  ಸಭೆಯಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ, ಅನುಮೋದಿಸಲಾಯಿತು.

2022-23 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ  ರಾಜಾರಾಮ ಕೀಲಾರು, ಕಾರ್ಯದರ್ಶಿಯಾಗಿ  ಎಂ ಶಂಕರನಾರಾಯಣ ಭಟ್, ಉಪಾಧ್ಯಕ್ಷರಾಗಿ  ಯು ಬಿ ಚಕ್ರಪಾಣಿ, ಖಜಾಂಜಿ  ಬಿ ಆರ್ ಪದ್ಮಯ್ಯ, ಕಾರ್ಯಕಾರಿ ನಿರ್ದೇಶಕರುಗಳಾಗಿ  ಕೆ ಜಿ ಮುರಳೀಧರ,  ಸುಬ್ರಹ್ಮಣ್ಯ ಉಪಾಧ್ಯಾಯ,  ಕೆ ಎಸ್ ಜಯರಾಮ, ನಿರ್ದೇಶಕರುಗಳಾಗಿ  ಕೆ ಎಸ್ ನಾರಾಯಣ ಭಟ್, ಪಿ ಎನ್ ಗಣಪತಿ ಭಟ್,  ಎಸ್ ಕೆ ಮಹಮ್ಮದ್ ಹನೀಫ್,  ಕಾರ್ಯಪ್ಪ ಎಚ್ ಎನ್ ಮತ್ತು  ಸಾದಿಕ್ ಎಸ್ ಎ , ಪ್ರಾಂಶುಪಾಲ ಸದಸ್ಯರಾಗಿ  ಮಾಲತಿ ವೈ ಕೆ, ನೌಕರರ ಪ್ರತಿನಿಧಿ ಸದಸ್ಯರಾಗಿ  ಎ ಐತಪ್ಪ ಅವರು ಮರು ಆಯ್ಕೆಯಾದರು.

ನೂತನ ಕಾರ್ಯಕಾರಿ ನಿರ್ದೇಶಕರಾಗಿ ಡಾ. ಯು ಪಿ ಜಯರಾಮ ಮತ್ತು ನಿರ್ದೇಶಕರಾಗಿ ರಾಮಕೃಷ್ಣ ಕೆ ಆಯ್ಕೆಯಾದರು. ಸಭೆಯಲ್ಲಿ ಮುಂದಿನ ಯೋಜನೆ ಬಗ್ಗೆ ಚರ್ಚಿಸಲಾಯಿತು.  ರಾಜಾರಾಮ ಕೀಲಾರು  ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರೂ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕು ಎಂದರು.

ಕಾಲೇಜು ಪ್ರಾಂಶುಪಾಲೆ  ವೈ ಕೆ ಮಾಲತಿ  ವಂದಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

4 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

4 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

4 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

12 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

12 hours ago