ಸಂಪಾಜೆ ಎಜುಕೇಶನ್ ಸೊಸೈಟಿ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ ಶಂಕರನಾರಾಯಣ ಭಟ್ ಸ್ವಾಗತಿಸಿದರು. ಸಭೆಯಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ, ಅನುಮೋದಿಸಲಾಯಿತು.
2022-23 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜಾರಾಮ ಕೀಲಾರು, ಕಾರ್ಯದರ್ಶಿಯಾಗಿ ಎಂ ಶಂಕರನಾರಾಯಣ ಭಟ್, ಉಪಾಧ್ಯಕ್ಷರಾಗಿ ಯು ಬಿ ಚಕ್ರಪಾಣಿ, ಖಜಾಂಜಿ ಬಿ ಆರ್ ಪದ್ಮಯ್ಯ, ಕಾರ್ಯಕಾರಿ ನಿರ್ದೇಶಕರುಗಳಾಗಿ ಕೆ ಜಿ ಮುರಳೀಧರ, ಸುಬ್ರಹ್ಮಣ್ಯ ಉಪಾಧ್ಯಾಯ, ಕೆ ಎಸ್ ಜಯರಾಮ, ನಿರ್ದೇಶಕರುಗಳಾಗಿ ಕೆ ಎಸ್ ನಾರಾಯಣ ಭಟ್, ಪಿ ಎನ್ ಗಣಪತಿ ಭಟ್, ಎಸ್ ಕೆ ಮಹಮ್ಮದ್ ಹನೀಫ್, ಕಾರ್ಯಪ್ಪ ಎಚ್ ಎನ್ ಮತ್ತು ಸಾದಿಕ್ ಎಸ್ ಎ , ಪ್ರಾಂಶುಪಾಲ ಸದಸ್ಯರಾಗಿ ಮಾಲತಿ ವೈ ಕೆ, ನೌಕರರ ಪ್ರತಿನಿಧಿ ಸದಸ್ಯರಾಗಿ ಎ ಐತಪ್ಪ ಅವರು ಮರು ಆಯ್ಕೆಯಾದರು.
ನೂತನ ಕಾರ್ಯಕಾರಿ ನಿರ್ದೇಶಕರಾಗಿ ಡಾ. ಯು ಪಿ ಜಯರಾಮ ಮತ್ತು ನಿರ್ದೇಶಕರಾಗಿ ರಾಮಕೃಷ್ಣ ಕೆ ಆಯ್ಕೆಯಾದರು. ಸಭೆಯಲ್ಲಿ ಮುಂದಿನ ಯೋಜನೆ ಬಗ್ಗೆ ಚರ್ಚಿಸಲಾಯಿತು. ರಾಜಾರಾಮ ಕೀಲಾರು ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರೂ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕು ಎಂದರು.
ಕಾಲೇಜು ಪ್ರಾಂಶುಪಾಲೆ ವೈ ಕೆ ಮಾಲತಿ ವಂದಿಸಿದರು.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…