ಸಂಪಾಜೆ ಎಜುಕೇಶನ್ ಸೊಸೈಟಿ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ ಶಂಕರನಾರಾಯಣ ಭಟ್ ಸ್ವಾಗತಿಸಿದರು. ಸಭೆಯಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ, ಅನುಮೋದಿಸಲಾಯಿತು.
2022-23 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜಾರಾಮ ಕೀಲಾರು, ಕಾರ್ಯದರ್ಶಿಯಾಗಿ ಎಂ ಶಂಕರನಾರಾಯಣ ಭಟ್, ಉಪಾಧ್ಯಕ್ಷರಾಗಿ ಯು ಬಿ ಚಕ್ರಪಾಣಿ, ಖಜಾಂಜಿ ಬಿ ಆರ್ ಪದ್ಮಯ್ಯ, ಕಾರ್ಯಕಾರಿ ನಿರ್ದೇಶಕರುಗಳಾಗಿ ಕೆ ಜಿ ಮುರಳೀಧರ, ಸುಬ್ರಹ್ಮಣ್ಯ ಉಪಾಧ್ಯಾಯ, ಕೆ ಎಸ್ ಜಯರಾಮ, ನಿರ್ದೇಶಕರುಗಳಾಗಿ ಕೆ ಎಸ್ ನಾರಾಯಣ ಭಟ್, ಪಿ ಎನ್ ಗಣಪತಿ ಭಟ್, ಎಸ್ ಕೆ ಮಹಮ್ಮದ್ ಹನೀಫ್, ಕಾರ್ಯಪ್ಪ ಎಚ್ ಎನ್ ಮತ್ತು ಸಾದಿಕ್ ಎಸ್ ಎ , ಪ್ರಾಂಶುಪಾಲ ಸದಸ್ಯರಾಗಿ ಮಾಲತಿ ವೈ ಕೆ, ನೌಕರರ ಪ್ರತಿನಿಧಿ ಸದಸ್ಯರಾಗಿ ಎ ಐತಪ್ಪ ಅವರು ಮರು ಆಯ್ಕೆಯಾದರು.
ನೂತನ ಕಾರ್ಯಕಾರಿ ನಿರ್ದೇಶಕರಾಗಿ ಡಾ. ಯು ಪಿ ಜಯರಾಮ ಮತ್ತು ನಿರ್ದೇಶಕರಾಗಿ ರಾಮಕೃಷ್ಣ ಕೆ ಆಯ್ಕೆಯಾದರು. ಸಭೆಯಲ್ಲಿ ಮುಂದಿನ ಯೋಜನೆ ಬಗ್ಗೆ ಚರ್ಚಿಸಲಾಯಿತು. ರಾಜಾರಾಮ ಕೀಲಾರು ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರೂ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕು ಎಂದರು.
ಕಾಲೇಜು ಪ್ರಾಂಶುಪಾಲೆ ವೈ ಕೆ ಮಾಲತಿ ವಂದಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…