Advertisement
ಸುದ್ದಿಗಳು

ಸಂಪಾಜೆ ಎಜುಕೇಶನ್ ಸೊಸೈಟಿ ವಾರ್ಷಿಕ ಮಹಾಸಭೆ |

Share

ಸಂಪಾಜೆ ಎಜುಕೇಶನ್ ಸೊಸೈಟಿ  2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ  ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ  ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ ಶಂಕರನಾರಾಯಣ ಭಟ್  ಸ್ವಾಗತಿಸಿದರು.  ಸಭೆಯಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ, ಅನುಮೋದಿಸಲಾಯಿತು.

2022-23 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ  ರಾಜಾರಾಮ ಕೀಲಾರು, ಕಾರ್ಯದರ್ಶಿಯಾಗಿ  ಎಂ ಶಂಕರನಾರಾಯಣ ಭಟ್, ಉಪಾಧ್ಯಕ್ಷರಾಗಿ  ಯು ಬಿ ಚಕ್ರಪಾಣಿ, ಖಜಾಂಜಿ  ಬಿ ಆರ್ ಪದ್ಮಯ್ಯ, ಕಾರ್ಯಕಾರಿ ನಿರ್ದೇಶಕರುಗಳಾಗಿ  ಕೆ ಜಿ ಮುರಳೀಧರ,  ಸುಬ್ರಹ್ಮಣ್ಯ ಉಪಾಧ್ಯಾಯ,  ಕೆ ಎಸ್ ಜಯರಾಮ, ನಿರ್ದೇಶಕರುಗಳಾಗಿ  ಕೆ ಎಸ್ ನಾರಾಯಣ ಭಟ್, ಪಿ ಎನ್ ಗಣಪತಿ ಭಟ್,  ಎಸ್ ಕೆ ಮಹಮ್ಮದ್ ಹನೀಫ್,  ಕಾರ್ಯಪ್ಪ ಎಚ್ ಎನ್ ಮತ್ತು  ಸಾದಿಕ್ ಎಸ್ ಎ , ಪ್ರಾಂಶುಪಾಲ ಸದಸ್ಯರಾಗಿ  ಮಾಲತಿ ವೈ ಕೆ, ನೌಕರರ ಪ್ರತಿನಿಧಿ ಸದಸ್ಯರಾಗಿ  ಎ ಐತಪ್ಪ ಅವರು ಮರು ಆಯ್ಕೆಯಾದರು.

ನೂತನ ಕಾರ್ಯಕಾರಿ ನಿರ್ದೇಶಕರಾಗಿ ಡಾ. ಯು ಪಿ ಜಯರಾಮ ಮತ್ತು ನಿರ್ದೇಶಕರಾಗಿ ರಾಮಕೃಷ್ಣ ಕೆ ಆಯ್ಕೆಯಾದರು. ಸಭೆಯಲ್ಲಿ ಮುಂದಿನ ಯೋಜನೆ ಬಗ್ಗೆ ಚರ್ಚಿಸಲಾಯಿತು.  ರಾಜಾರಾಮ ಕೀಲಾರು  ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರೂ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕು ಎಂದರು.

ಕಾಲೇಜು ಪ್ರಾಂಶುಪಾಲೆ  ವೈ ಕೆ ಮಾಲತಿ  ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

18 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago