ಕೊಡಗು ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ನಿರ್ವಹಣೆ ಅಂಗವಾಗಿ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಗಪ್ಪಿ ಮತ್ತು ಗಾಂಬುಸಿಯಾ ಮೀನು ಸಾಕಾಣಿಕೆ ತೊಟ್ಟಿಗೆ ಮೀನನ್ನು ಬಿಡುವ ಮೂಲಕ ಉದ್ಘಾಟನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್, ಉಪಾಧ್ಯಕ್ಷರಾದ ಜಗದೀಶ್ ಪರಮಲೆ, ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಕುಮಾರ್ ಚೆದ್ಕಾರು, ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಾದ ಡಾ. ರಿಷಬ್ ರೈ,
ಉದ್ಭವ್ ಸಂಸ್ಥೆ(ರಿ) ಆಡಳಿತಾಧಿಕಾರಿ ಮಲ್ಲಿಕಾರ್ಜುನ್ , ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂಧನ್, ಉಪ ವಲಯ ಅರಣ್ಯಾಧಿಕಾರಿಗಳಾದ ವಿಜೇಂದ್ರ ಕುಮಾರ್ ಎಂ ಮತ್ತು ವಿನಯಕೃಷ್ಣ, ಅರಣ್ಯ ರಕ್ಷಕರಾದ, ಜನಾರ್ದನ, ಪುನೀತ್, ನಾಗರಾಜ್ ಹಾಗೂ ಸಿಬ್ಬಂದಿ ವರ್ಗದವರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅರಣ್ಯ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಬಾಗವಹಿಸಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…