ಕೊಡಗು ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ನಿರ್ವಹಣೆ ಅಂಗವಾಗಿ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಗಪ್ಪಿ ಮತ್ತು ಗಾಂಬುಸಿಯಾ ಮೀನು ಸಾಕಾಣಿಕೆ ತೊಟ್ಟಿಗೆ ಮೀನನ್ನು ಬಿಡುವ ಮೂಲಕ ಉದ್ಘಾಟನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್, ಉಪಾಧ್ಯಕ್ಷರಾದ ಜಗದೀಶ್ ಪರಮಲೆ, ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಕುಮಾರ್ ಚೆದ್ಕಾರು, ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಾದ ಡಾ. ರಿಷಬ್ ರೈ,
ಉದ್ಭವ್ ಸಂಸ್ಥೆ(ರಿ) ಆಡಳಿತಾಧಿಕಾರಿ ಮಲ್ಲಿಕಾರ್ಜುನ್ , ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂಧನ್, ಉಪ ವಲಯ ಅರಣ್ಯಾಧಿಕಾರಿಗಳಾದ ವಿಜೇಂದ್ರ ಕುಮಾರ್ ಎಂ ಮತ್ತು ವಿನಯಕೃಷ್ಣ, ಅರಣ್ಯ ರಕ್ಷಕರಾದ, ಜನಾರ್ದನ, ಪುನೀತ್, ನಾಗರಾಜ್ ಹಾಗೂ ಸಿಬ್ಬಂದಿ ವರ್ಗದವರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅರಣ್ಯ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಬಾಗವಹಿಸಿದ್ದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…