ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಭೂಕುಸಿತ, ಭೂಕಂಪನಗಳು ಆಗಾಗ ಭಯ ಹುಟ್ಟಿಸುವ ನಡುವೆ ಇದೀಗ ಸಂಪಾಜೆ ಹೆದ್ದಾರಿ ಬಳಿಯೇ ಪ್ರವಾಹ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಸ್ಥಳೀಯವಾಗಿ ನಿರ್ಮಾಣಗೊಂಡ ಕಿಂಡಿಅಣೆಕಟ್ಟು.
ಕೊಯನಾಡು ಶಾಲೆಯ ಸಮೀಪದ ಕಿಂಡಿ ಅಣೆಕಟ್ಟು ತೀರದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯ ಕಾರಣದಿಂದ ಕೊಯಿನಾಡು ಬಳಿ ಕಿಂಡಿ ಅಣೆಕಟ್ಟಿಗೆ ಅಡ್ಡಲಾಗಿ ನಿಂತ ಮರ ಪ್ರವಾಹ ಉಂಟಾಗಿದೆ. ಹೀಗಾಗಿ ಆಸುಪಾಸಿನ ನಾಲ್ಕು ಮನೆಗಳು ಜಲಾವೃತವಾಗಿದೆ. ಹೆದ್ದಾರಿ ಸಮೀಪದಲ್ಲೇ ಪ್ರವಾಹ ಹರಿಯುತ್ತಿದೆ. ಮನೆಗಳ ಸಾಮಾಗ್ರಿಗಳನ್ನು ನಾಗರಿಕರ ಸಹಾಯದಿಂದ ರಕ್ಷಣೆ ಮಾಡಲಾಯಿತು.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…
ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…