ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಭೂಕುಸಿತ, ಭೂಕಂಪನಗಳು ಆಗಾಗ ಭಯ ಹುಟ್ಟಿಸುವ ನಡುವೆ ಇದೀಗ ಸಂಪಾಜೆ ಹೆದ್ದಾರಿ ಬಳಿಯೇ ಪ್ರವಾಹ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಸ್ಥಳೀಯವಾಗಿ ನಿರ್ಮಾಣಗೊಂಡ ಕಿಂಡಿಅಣೆಕಟ್ಟು.
ಕೊಯನಾಡು ಶಾಲೆಯ ಸಮೀಪದ ಕಿಂಡಿ ಅಣೆಕಟ್ಟು ತೀರದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯ ಕಾರಣದಿಂದ ಕೊಯಿನಾಡು ಬಳಿ ಕಿಂಡಿ ಅಣೆಕಟ್ಟಿಗೆ ಅಡ್ಡಲಾಗಿ ನಿಂತ ಮರ ಪ್ರವಾಹ ಉಂಟಾಗಿದೆ. ಹೀಗಾಗಿ ಆಸುಪಾಸಿನ ನಾಲ್ಕು ಮನೆಗಳು ಜಲಾವೃತವಾಗಿದೆ. ಹೆದ್ದಾರಿ ಸಮೀಪದಲ್ಲೇ ಪ್ರವಾಹ ಹರಿಯುತ್ತಿದೆ. ಮನೆಗಳ ಸಾಮಾಗ್ರಿಗಳನ್ನು ನಾಗರಿಕರ ಸಹಾಯದಿಂದ ರಕ್ಷಣೆ ಮಾಡಲಾಯಿತು.
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ…