ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಭೂಕುಸಿತ, ಭೂಕಂಪನಗಳು ಆಗಾಗ ಭಯ ಹುಟ್ಟಿಸುವ ನಡುವೆ ಇದೀಗ ಸಂಪಾಜೆ ಹೆದ್ದಾರಿ ಬಳಿಯೇ ಪ್ರವಾಹ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಸ್ಥಳೀಯವಾಗಿ ನಿರ್ಮಾಣಗೊಂಡ ಕಿಂಡಿಅಣೆಕಟ್ಟು.
ಕೊಯನಾಡು ಶಾಲೆಯ ಸಮೀಪದ ಕಿಂಡಿ ಅಣೆಕಟ್ಟು ತೀರದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯ ಕಾರಣದಿಂದ ಕೊಯಿನಾಡು ಬಳಿ ಕಿಂಡಿ ಅಣೆಕಟ್ಟಿಗೆ ಅಡ್ಡಲಾಗಿ ನಿಂತ ಮರ ಪ್ರವಾಹ ಉಂಟಾಗಿದೆ. ಹೀಗಾಗಿ ಆಸುಪಾಸಿನ ನಾಲ್ಕು ಮನೆಗಳು ಜಲಾವೃತವಾಗಿದೆ. ಹೆದ್ದಾರಿ ಸಮೀಪದಲ್ಲೇ ಪ್ರವಾಹ ಹರಿಯುತ್ತಿದೆ. ಮನೆಗಳ ಸಾಮಾಗ್ರಿಗಳನ್ನು ನಾಗರಿಕರ ಸಹಾಯದಿಂದ ರಕ್ಷಣೆ ಮಾಡಲಾಯಿತು.
ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…