ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಭೂಕುಸಿತ, ಭೂಕಂಪನಗಳು ಆಗಾಗ ಭಯ ಹುಟ್ಟಿಸುವ ನಡುವೆ ಇದೀಗ ಸಂಪಾಜೆ ಹೆದ್ದಾರಿ ಬಳಿಯೇ ಪ್ರವಾಹ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಸ್ಥಳೀಯವಾಗಿ ನಿರ್ಮಾಣಗೊಂಡ ಕಿಂಡಿಅಣೆಕಟ್ಟು.
ಕೊಯನಾಡು ಶಾಲೆಯ ಸಮೀಪದ ಕಿಂಡಿ ಅಣೆಕಟ್ಟು ತೀರದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯ ಕಾರಣದಿಂದ ಕೊಯಿನಾಡು ಬಳಿ ಕಿಂಡಿ ಅಣೆಕಟ್ಟಿಗೆ ಅಡ್ಡಲಾಗಿ ನಿಂತ ಮರ ಪ್ರವಾಹ ಉಂಟಾಗಿದೆ. ಹೀಗಾಗಿ ಆಸುಪಾಸಿನ ನಾಲ್ಕು ಮನೆಗಳು ಜಲಾವೃತವಾಗಿದೆ. ಹೆದ್ದಾರಿ ಸಮೀಪದಲ್ಲೇ ಪ್ರವಾಹ ಹರಿಯುತ್ತಿದೆ. ಮನೆಗಳ ಸಾಮಾಗ್ರಿಗಳನ್ನು ನಾಗರಿಕರ ಸಹಾಯದಿಂದ ರಕ್ಷಣೆ ಮಾಡಲಾಯಿತು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…