ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಭೂಕುಸಿತ, ಭೂಕಂಪನಗಳು ಆಗಾಗ ಭಯ ಹುಟ್ಟಿಸುವ ನಡುವೆ ಇದೀಗ ಸಂಪಾಜೆ ಹೆದ್ದಾರಿ ಬಳಿಯೇ ಪ್ರವಾಹ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಸ್ಥಳೀಯವಾಗಿ ನಿರ್ಮಾಣಗೊಂಡ ಕಿಂಡಿಅಣೆಕಟ್ಟು.
ಕೊಯನಾಡು ಶಾಲೆಯ ಸಮೀಪದ ಕಿಂಡಿ ಅಣೆಕಟ್ಟು ತೀರದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯ ಕಾರಣದಿಂದ ಕೊಯಿನಾಡು ಬಳಿ ಕಿಂಡಿ ಅಣೆಕಟ್ಟಿಗೆ ಅಡ್ಡಲಾಗಿ ನಿಂತ ಮರ ಪ್ರವಾಹ ಉಂಟಾಗಿದೆ. ಹೀಗಾಗಿ ಆಸುಪಾಸಿನ ನಾಲ್ಕು ಮನೆಗಳು ಜಲಾವೃತವಾಗಿದೆ. ಹೆದ್ದಾರಿ ಸಮೀಪದಲ್ಲೇ ಪ್ರವಾಹ ಹರಿಯುತ್ತಿದೆ. ಮನೆಗಳ ಸಾಮಾಗ್ರಿಗಳನ್ನು ನಾಗರಿಕರ ಸಹಾಯದಿಂದ ರಕ್ಷಣೆ ಮಾಡಲಾಯಿತು.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…