ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಭೂಕುಸಿತ, ಭೂಕಂಪನಗಳು ಆಗಾಗ ಭಯ ಹುಟ್ಟಿಸುವ ನಡುವೆ ಇದೀಗ ಸಂಪಾಜೆ ಹೆದ್ದಾರಿ ಬಳಿಯೇ ಪ್ರವಾಹ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಸ್ಥಳೀಯವಾಗಿ ನಿರ್ಮಾಣಗೊಂಡ ಕಿಂಡಿಅಣೆಕಟ್ಟು.
ಕೊಯನಾಡು ಶಾಲೆಯ ಸಮೀಪದ ಕಿಂಡಿ ಅಣೆಕಟ್ಟು ತೀರದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯ ಕಾರಣದಿಂದ ಕೊಯಿನಾಡು ಬಳಿ ಕಿಂಡಿ ಅಣೆಕಟ್ಟಿಗೆ ಅಡ್ಡಲಾಗಿ ನಿಂತ ಮರ ಪ್ರವಾಹ ಉಂಟಾಗಿದೆ. ಹೀಗಾಗಿ ಆಸುಪಾಸಿನ ನಾಲ್ಕು ಮನೆಗಳು ಜಲಾವೃತವಾಗಿದೆ. ಹೆದ್ದಾರಿ ಸಮೀಪದಲ್ಲೇ ಪ್ರವಾಹ ಹರಿಯುತ್ತಿದೆ. ಮನೆಗಳ ಸಾಮಾಗ್ರಿಗಳನ್ನು ನಾಗರಿಕರ ಸಹಾಯದಿಂದ ರಕ್ಷಣೆ ಮಾಡಲಾಯಿತು.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…