ಮಂಗಳೂರು-ಬೆಂಗಳೂರು ರಾಜ್ಯ ಹೆದ್ದಾರಿಯ ಸಂಪಾಜೆ ಗ್ರಾಮದ ಕೊಯನಾಡು ಶಾಲೆ ಪಕ್ಕದ ಪಯಿಸ್ವಿನಿಯ ದೇವರಗುಂಡಿ ಎಂಬಲ್ಲಿ ರಸ್ತೆ ಬದು ಕುಸಿತವಾಗಿದೆ. ತಕ್ಷಣವೇ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ನಿರಂತರ ಸುರಿಯುವ ಮಳೆಯಿಂದಾಗಿ ನೀರಿನ ಹೊಡೆತಕ್ಕೆ ರಾಜ್ಯ ಹೆದ್ದಾರಿಯ ಸಮೀಪ ಬರೆ ಕುಸಿತಗೊಂಡು ರಸ್ತೆ ಅಪಾಯ ಸ್ಥಿತಿಯಲಿದೆ ಇದಕ್ಕೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ತೆಗೆದು ಕೊಳ್ಳುವಂತೆ ಮನವಿ ಮಾಡಿದ್ದಾರೆ. ಮುಂದೆ ವಾಹನ ಸಂಚಾರವೂ ಹೆಚ್ಚಾಗುವುದರಿಂದ ಅಪಾಯವಾಗುವ ಮುನ್ನವೇ ಇಲಾಖೆಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…