ಮಂಗಳೂರು-ಬೆಂಗಳೂರು ರಾಜ್ಯ ಹೆದ್ದಾರಿಯ ಸಂಪಾಜೆ ಗ್ರಾಮದ ಕೊಯನಾಡು ಶಾಲೆ ಪಕ್ಕದ ಪಯಿಸ್ವಿನಿಯ ದೇವರಗುಂಡಿ ಎಂಬಲ್ಲಿ ರಸ್ತೆ ಬದು ಕುಸಿತವಾಗಿದೆ. ತಕ್ಷಣವೇ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ನಿರಂತರ ಸುರಿಯುವ ಮಳೆಯಿಂದಾಗಿ ನೀರಿನ ಹೊಡೆತಕ್ಕೆ ರಾಜ್ಯ ಹೆದ್ದಾರಿಯ ಸಮೀಪ ಬರೆ ಕುಸಿತಗೊಂಡು ರಸ್ತೆ ಅಪಾಯ ಸ್ಥಿತಿಯಲಿದೆ ಇದಕ್ಕೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ತೆಗೆದು ಕೊಳ್ಳುವಂತೆ ಮನವಿ ಮಾಡಿದ್ದಾರೆ. ಮುಂದೆ ವಾಹನ ಸಂಚಾರವೂ ಹೆಚ್ಚಾಗುವುದರಿಂದ ಅಪಾಯವಾಗುವ ಮುನ್ನವೇ ಇಲಾಖೆಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಶರಧಿ, 7 ನೇ ತರಗತಿ, ನವಚೇತನ ಆಂಗ್ಲಮಾಧ್ಯಮ ಶಾಲೆ, ವೇಣೂರು | - ದ ರೂರಲ್ ಮಿರರ್.ಕಾಂ
Bhargava Ram S, LKG 'A' Section Surana Vidyalaya, Bangalore |…
ಕೊಪ್ಪಳ ನಗರದಲ್ಲಿ ಆಯೋಜನೆಗೊಂಡಿದ್ದ ಆರು ದಿನಗಳ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ …
ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನ 'ಗಗನ್ಯಾನ್' ಪ್ರಗತಿಯಲ್ಲಿದೆ. 80% ಪರೀಕ್ಷೆಗಳು ಪೂರ್ಣಗೊಂಡಿವೆ,…
ಬೆಂಗಳೂರಿನ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್ಗಳಾಗಿ ವಿಂಗಡಿಸಿ, ಟೆಂಡರ್…
ವಿಶ್ವ ಆರೋಗ್ಯ ಸಂಸ್ಥೆಯ ವರದಿಯನ್ನು ಉಲ್ಲೇಖಿಸಿದ ಸಚಿವರು, ಅಡಿಕೆ ಬಗ್ಗೆ ಈ ವರದಿಯು…