ಮಂಗಳೂರು-ಬೆಂಗಳೂರು ರಾಜ್ಯ ಹೆದ್ದಾರಿಯ ಸಂಪಾಜೆ ಗ್ರಾಮದ ಕೊಯನಾಡು ಶಾಲೆ ಪಕ್ಕದ ಪಯಿಸ್ವಿನಿಯ ದೇವರಗುಂಡಿ ಎಂಬಲ್ಲಿ ರಸ್ತೆ ಬದು ಕುಸಿತವಾಗಿದೆ. ತಕ್ಷಣವೇ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ನಿರಂತರ ಸುರಿಯುವ ಮಳೆಯಿಂದಾಗಿ ನೀರಿನ ಹೊಡೆತಕ್ಕೆ ರಾಜ್ಯ ಹೆದ್ದಾರಿಯ ಸಮೀಪ ಬರೆ ಕುಸಿತಗೊಂಡು ರಸ್ತೆ ಅಪಾಯ ಸ್ಥಿತಿಯಲಿದೆ ಇದಕ್ಕೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ತೆಗೆದು ಕೊಳ್ಳುವಂತೆ ಮನವಿ ಮಾಡಿದ್ದಾರೆ. ಮುಂದೆ ವಾಹನ ಸಂಚಾರವೂ ಹೆಚ್ಚಾಗುವುದರಿಂದ ಅಪಾಯವಾಗುವ ಮುನ್ನವೇ ಇಲಾಖೆಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…