ಮಂಗಳೂರು-ಬೆಂಗಳೂರು ರಾಜ್ಯ ಹೆದ್ದಾರಿಯ ಸಂಪಾಜೆ ಗ್ರಾಮದ ಕೊಯನಾಡು ಶಾಲೆ ಪಕ್ಕದ ಪಯಿಸ್ವಿನಿಯ ದೇವರಗುಂಡಿ ಎಂಬಲ್ಲಿ ರಸ್ತೆ ಬದು ಕುಸಿತವಾಗಿದೆ. ತಕ್ಷಣವೇ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ನಿರಂತರ ಸುರಿಯುವ ಮಳೆಯಿಂದಾಗಿ ನೀರಿನ ಹೊಡೆತಕ್ಕೆ ರಾಜ್ಯ ಹೆದ್ದಾರಿಯ ಸಮೀಪ ಬರೆ ಕುಸಿತಗೊಂಡು ರಸ್ತೆ ಅಪಾಯ ಸ್ಥಿತಿಯಲಿದೆ ಇದಕ್ಕೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ತೆಗೆದು ಕೊಳ್ಳುವಂತೆ ಮನವಿ ಮಾಡಿದ್ದಾರೆ. ಮುಂದೆ ವಾಹನ ಸಂಚಾರವೂ ಹೆಚ್ಚಾಗುವುದರಿಂದ ಅಪಾಯವಾಗುವ ಮುನ್ನವೇ ಇಲಾಖೆಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…