ಮಂಗಳೂರು-ಬೆಂಗಳೂರು ರಾಜ್ಯ ಹೆದ್ದಾರಿಯ ಸಂಪಾಜೆ ಗ್ರಾಮದ ಕೊಯನಾಡು ಶಾಲೆ ಪಕ್ಕದ ಪಯಿಸ್ವಿನಿಯ ದೇವರಗುಂಡಿ ಎಂಬಲ್ಲಿ ರಸ್ತೆ ಬದು ಕುಸಿತವಾಗಿದೆ. ತಕ್ಷಣವೇ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ನಿರಂತರ ಸುರಿಯುವ ಮಳೆಯಿಂದಾಗಿ ನೀರಿನ ಹೊಡೆತಕ್ಕೆ ರಾಜ್ಯ ಹೆದ್ದಾರಿಯ ಸಮೀಪ ಬರೆ ಕುಸಿತಗೊಂಡು ರಸ್ತೆ ಅಪಾಯ ಸ್ಥಿತಿಯಲಿದೆ ಇದಕ್ಕೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ತೆಗೆದು ಕೊಳ್ಳುವಂತೆ ಮನವಿ ಮಾಡಿದ್ದಾರೆ. ಮುಂದೆ ವಾಹನ ಸಂಚಾರವೂ ಹೆಚ್ಚಾಗುವುದರಿಂದ ಅಪಾಯವಾಗುವ ಮುನ್ನವೇ ಇಲಾಖೆಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…