ಕೀಲಾರು ಶಿಕ್ಷಕರ ನಿಧಿ ವತಿಯಿಂದ ನಿವೃತ್ತ ಶಿಕ್ಷಕಿಯರಿಗೆ ಗೌರವಾರ್ಪಣೆ

September 20, 2022
8:31 PM

ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ‘ಕೀಲಾರು ಶಿಕ್ಷಕರ ನಿಧಿ’ ವತಿಯಿಂದ ನಿವೃತ್ತ ಶಿಕ್ಷಕಿಯರಾದ  ಯಶೋಧಾ ಎಂ. ಎಸ್. ಹಾಗೂ  ಪಾರ್ವತಿ ಎಂ. ರವರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.

Advertisement
Advertisement
Advertisement
Advertisement
ಸಂಪಾಜೆ ಎಜ್ಯುಕೇಶನಲ್ ಸೊಸೈಟಿ ಸಂಚಾಲಕರಾದ ಎಂ. ಶಂಕರನಾರಾಯಣ ಭಟ್  ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ  ಮಾಲತಿ  ಸ್ವಾಗತಿಸಿದರು. ಮುಖ್ಯಶಿಕ್ಷಕರಾದ  ಐತಪ್ಪ  ಅಭಿನಂದನಾ ಮಾತುಗಳನ್ನಾಡಿದರು.  ನಾರಾಯಣ ಭಟ್ ಕೊಂದಲಕಾಡು ಶುಭಹಾರೈಸಿದರು.  ಕೆ. ಯು. ರಂಜಿತ್ ಉಪಸ್ಥಿತರಿದ್ದರು. ಶಿಕ್ಷಕರಾದ  ಕುಮಾರ್ ಹೆಚ್. ಜಿ. ಕಾರ್ಯಕ್ರಮ ನಿರೂಪಿಸಿ,  ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror