ಕೀಲಾರು ಶಿಕ್ಷಕರ ನಿಧಿ ವತಿಯಿಂದ ನಿವೃತ್ತ ಶಿಕ್ಷಕಿಯರಿಗೆ ಗೌರವಾರ್ಪಣೆ

September 20, 2022
8:31 PM

ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ‘ಕೀಲಾರು ಶಿಕ್ಷಕರ ನಿಧಿ’ ವತಿಯಿಂದ ನಿವೃತ್ತ ಶಿಕ್ಷಕಿಯರಾದ  ಯಶೋಧಾ ಎಂ. ಎಸ್. ಹಾಗೂ  ಪಾರ್ವತಿ ಎಂ. ರವರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.

ಸಂಪಾಜೆ ಎಜ್ಯುಕೇಶನಲ್ ಸೊಸೈಟಿ ಸಂಚಾಲಕರಾದ ಎಂ. ಶಂಕರನಾರಾಯಣ ಭಟ್  ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ  ಮಾಲತಿ  ಸ್ವಾಗತಿಸಿದರು. ಮುಖ್ಯಶಿಕ್ಷಕರಾದ  ಐತಪ್ಪ  ಅಭಿನಂದನಾ ಮಾತುಗಳನ್ನಾಡಿದರು.  ನಾರಾಯಣ ಭಟ್ ಕೊಂದಲಕಾಡು ಶುಭಹಾರೈಸಿದರು.  ಕೆ. ಯು. ರಂಜಿತ್ ಉಪಸ್ಥಿತರಿದ್ದರು. ಶಿಕ್ಷಕರಾದ  ಕುಮಾರ್ ಹೆಚ್. ಜಿ. ಕಾರ್ಯಕ್ರಮ ನಿರೂಪಿಸಿ,  ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror