ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ‘ಕೀಲಾರು ಶಿಕ್ಷಕರ ನಿಧಿ’ ವತಿಯಿಂದ ನಿವೃತ್ತ ಶಿಕ್ಷಕಿಯರಾದ ಯಶೋಧಾ ಎಂ. ಎಸ್. ಹಾಗೂ ಪಾರ್ವತಿ ಎಂ. ರವರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.
ಸಂಪಾಜೆ ಎಜ್ಯುಕೇಶನಲ್ ಸೊಸೈಟಿ ಸಂಚಾಲಕರಾದ ಎಂ. ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ ಮಾಲತಿ ಸ್ವಾಗತಿಸಿದರು. ಮುಖ್ಯಶಿಕ್ಷಕರಾದ ಐತಪ್ಪ ಅಭಿನಂದನಾ ಮಾತುಗಳನ್ನಾಡಿದರು. ನಾರಾಯಣ ಭಟ್ ಕೊಂದಲಕಾಡು ಶುಭಹಾರೈಸಿದರು. ಕೆ. ಯು. ರಂಜಿತ್ ಉಪಸ್ಥಿತರಿದ್ದರು. ಶಿಕ್ಷಕರಾದ ಕುಮಾರ್ ಹೆಚ್. ಜಿ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…