ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ‘ಕೀಲಾರು ಶಿಕ್ಷಕರ ನಿಧಿ’ ವತಿಯಿಂದ ನಿವೃತ್ತ ಶಿಕ್ಷಕಿಯರಾದ ಯಶೋಧಾ ಎಂ. ಎಸ್. ಹಾಗೂ ಪಾರ್ವತಿ ಎಂ. ರವರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.
ಸಂಪಾಜೆ ಎಜ್ಯುಕೇಶನಲ್ ಸೊಸೈಟಿ ಸಂಚಾಲಕರಾದ ಎಂ. ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ ಮಾಲತಿ ಸ್ವಾಗತಿಸಿದರು. ಮುಖ್ಯಶಿಕ್ಷಕರಾದ ಐತಪ್ಪ ಅಭಿನಂದನಾ ಮಾತುಗಳನ್ನಾಡಿದರು. ನಾರಾಯಣ ಭಟ್ ಕೊಂದಲಕಾಡು ಶುಭಹಾರೈಸಿದರು. ಕೆ. ಯು. ರಂಜಿತ್ ಉಪಸ್ಥಿತರಿದ್ದರು. ಶಿಕ್ಷಕರಾದ ಕುಮಾರ್ ಹೆಚ್. ಜಿ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…