Advertisement
ಸುದ್ದಿಗಳು

ಗೇರು ಕೃಷಿ | ಮಾದರಿ ಗ್ರಾಮವಾಗಿ ಸಂಪಾಜೆ ಆಯ್ಕೆ | ವಿವಿಧ ಚಟುವಟಿಕೆ ಬಗ್ಗೆ ವಿಚಾರವಿನಿಮಯ|

Share

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಗೇರು ಕೃಷಿಯಲ್ಲಿ ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಹಾಗೂ ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರು ಚರ್ಚೆ ನಡೆಸಿದರು.

ಭಾ. ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ. ದಿನಕರ ಅಡಿಗ ಅವರನ್ನು ವಿಜ್ಞಾನಿ ಡಾ. ಅಶ್ವತಿ ಚಂದ್ರಕುಮಾರ್ ಅವರ ಉಪಸ್ಥಿತಿಯಲ್ಲಿ ಭಾ. ಕೃ. ಅ. ಸಂಸ್ಥೆಯ ನಿರ್ದೇಶಕರು, ಸಂಪಾಜೆ ಗ್ರಾಮದ ಎನ್‌ಆರ್‌ಎಲ್‌ಎಂ ಸಂಜೀವಿನಿ  ಕೃಷಿ ಸಖಿ ಭೇಟಿ ಮಾಡಿದರು. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ಮಾಡಲಾಯಿತು. ಸೆಪ್ಟೆಂಬರ್ ತಿಂಗಳಲ್ಲಿ 5 ತಳಿಯ ಗೇರು ಗಿಡಗಳ ವಿತರಣೆ, ಕೃಷಿಕರಿಂದ ಗೇರು ಹಣ್ಣು ಮತ್ತು ಗೇರು ಬೀಜಗಳ ಖರೀದಿ, ಅವುಗಳಿಂದ ವಿವಿಧ ತಿಂಡಿಗಳ ತಯಾರಿಕೆ, ಪಾನೀಯ, ಮೌಲ್ಯವರ್ಧನೆ, ಯಂತ್ರೋಪಕರಣಗಳ ಬಳಕೆ, ತರಬೇತಿ, ಬೆಳೆ ವಿಮೆ, ಕ್ಷೇತ್ರ ವಿಸ್ತರಣೆ ಹೀಗೆ ಹಲವಾರು ವಿಚಾರಗಳ ಕುರಿತು ನಿರ್ದೇಶಕರು ಹಾಗೂ ವಿಜ್ಞಾನಿಗಳ ಜೊತೆ ಮಾಹಿತಿ ಪಡೆಯಲಾಯಿತು. ವಿಜ್ಞಾನಿಗಳಾದ ಡಾ. ಅಶ್ವತಿ ಚಂದ್ರಕುಮಾರ್, ಡಾ. ಜ್ಯೋತಿ ನಿಶಾದ್, ಡಾ. ಮಂಜುನಾಥ್, ಡಾ.ವೀಣಾ ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

2 minutes ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

8 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

8 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

11 hours ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

21 hours ago