Advertisement
ಸುದ್ದಿಗಳು

ತಂತ್ರಜ್ಞಾನ ಅಳವಡಿಕೆ ,ಉತ್ತಮ ಕಾರ್ಯತತ್ಪರತೆಯಲ್ಲಿ ಸಂಪಾಜೆ ಸೊಸೈಟಿ ಮಾದರಿ ಸಂಸ್ಥೆ : ಕೆ.ಜಿ.ಬೋಪಯ್ಯ

Share

ಸಂಪೂರ್ಣ ಡಿಜಿಟಲೀಕರಣದಂತ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ,ಸದಸ್ಯರಿಗೆ ಗುಣಮಟ್ಟದ ಸೇವೆ ,ಸಾಮಾಜಿಕ ಸ್ಪಂದನೆಯಲ್ಲಿ ಸಂಪಾಜೆ ಸೊಸೈಟಿ ಮುಂಚೂಣಿಯಲ್ಲಿದ್ದು ,ಇದು ನಮ್ಮ ಜಿಲ್ಲೆಗೆ ಮಾದರಿ ಸಂಸ್ಥೆಯಾಗಿದೆ ಎಂದು ಮಾಜಿ ವಿಧಾನಸಭಾದ್ಯಕ್ಷ ,ಶಾಸಕ  ಕೆ.ಜಿ.ಬೋಪಯ್ಯ ಹೇಳಿದರು.

Advertisement
Advertisement
Advertisement
Advertisement

ಅವರು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೂ 1.76 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಗೋದಾಮು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.

Advertisement

ಸಂಸ್ಥೆಯ ಅದ್ಯಕ್ಷ  ಅನಂತ್ ಊರುಬೈಲು ಪ್ರಾಸ್ತಾವಿಕವಾಗಿ ಮಾತನಾಡಿ ,ಸಂಸ್ಥೆಯ ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ನೆಲಮಹಡಿಯಲ್ಲಿ 5 ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸುತ್ತಿದ್ದು ,ಮೇಲಿನ ಮಹಡಿಗಳಲ್ಲಿ ಸುಸಜ್ಜಿತ ಕಚೇರಿಯನ್ನು ನಿರ್ಮಿಸುವ ಉದ್ದೇಶವಿದ್ದು ,ಈ ಯೋಜನೆಗೆ ನಬಾರ್ಡ್ ನಿಂದ ಹಣಕಾಸು ನೆರವು ಪಡೆಯುತ್ತಿರುವುದಾಗಿ ತಿಳಿಸಿದರು.

ಸಂಸ್ಥೆಯ ಉಪಾಧ್ಯಕ್ಷ  ರಾಜಾರಾಂ ಕಳಗಿ ,ಅಕ್ರಮ ಸಕ್ರಮ ಸಮಿತಿ ಸದಸ್ಯ  ಸುಬ್ರಹ್ಮಣ್ಯ ಉಪಾಧ್ಯಾಯ, ಸಂಸ್ಥೆಯ ಮಾಜಿ ಅದ್ಯಕ್ಷರುಗಳಾದ  ಬಲ್ಯಮನೆ ಗಣಪತಿ , ಆದಂಕುಂಞ ,ನಿರ್ದೇಶಕರು ,ಸಂಪಾಜೆ ಮತ್ತು ಚೆಂಬು ಗ್ರಾಮದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ,ಸಿಬ್ಬಂದಿ ವರ್ಗದವರು ,ಸದಸ್ಯರು ಉಪಸ್ಥಿತರಿದ್ದರು. ಪುರೋಹಿತರಾದ  ಅಂಬರೀಶ್ ಭಟ್ ವೈದಿಕ ಕಾರ್ಯ ನೆರವೇರಿಸಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

40 mins ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

1 hour ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

2 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

2 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

16 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

16 hours ago