ಸುದ್ದಿಗಳು

ತಂತ್ರಜ್ಞಾನ ಅಳವಡಿಕೆ ,ಉತ್ತಮ ಕಾರ್ಯತತ್ಪರತೆಯಲ್ಲಿ ಸಂಪಾಜೆ ಸೊಸೈಟಿ ಮಾದರಿ ಸಂಸ್ಥೆ : ಕೆ.ಜಿ.ಬೋಪಯ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಪೂರ್ಣ ಡಿಜಿಟಲೀಕರಣದಂತ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ,ಸದಸ್ಯರಿಗೆ ಗುಣಮಟ್ಟದ ಸೇವೆ ,ಸಾಮಾಜಿಕ ಸ್ಪಂದನೆಯಲ್ಲಿ ಸಂಪಾಜೆ ಸೊಸೈಟಿ ಮುಂಚೂಣಿಯಲ್ಲಿದ್ದು ,ಇದು ನಮ್ಮ ಜಿಲ್ಲೆಗೆ ಮಾದರಿ ಸಂಸ್ಥೆಯಾಗಿದೆ ಎಂದು ಮಾಜಿ ವಿಧಾನಸಭಾದ್ಯಕ್ಷ ,ಶಾಸಕ  ಕೆ.ಜಿ.ಬೋಪಯ್ಯ ಹೇಳಿದರು.

Advertisement
Advertisement

ಅವರು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೂ 1.76 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಗೋದಾಮು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.

ಸಂಸ್ಥೆಯ ಅದ್ಯಕ್ಷ  ಅನಂತ್ ಊರುಬೈಲು ಪ್ರಾಸ್ತಾವಿಕವಾಗಿ ಮಾತನಾಡಿ ,ಸಂಸ್ಥೆಯ ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ನೆಲಮಹಡಿಯಲ್ಲಿ 5 ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸುತ್ತಿದ್ದು ,ಮೇಲಿನ ಮಹಡಿಗಳಲ್ಲಿ ಸುಸಜ್ಜಿತ ಕಚೇರಿಯನ್ನು ನಿರ್ಮಿಸುವ ಉದ್ದೇಶವಿದ್ದು ,ಈ ಯೋಜನೆಗೆ ನಬಾರ್ಡ್ ನಿಂದ ಹಣಕಾಸು ನೆರವು ಪಡೆಯುತ್ತಿರುವುದಾಗಿ ತಿಳಿಸಿದರು.

ಸಂಸ್ಥೆಯ ಉಪಾಧ್ಯಕ್ಷ  ರಾಜಾರಾಂ ಕಳಗಿ ,ಅಕ್ರಮ ಸಕ್ರಮ ಸಮಿತಿ ಸದಸ್ಯ  ಸುಬ್ರಹ್ಮಣ್ಯ ಉಪಾಧ್ಯಾಯ, ಸಂಸ್ಥೆಯ ಮಾಜಿ ಅದ್ಯಕ್ಷರುಗಳಾದ  ಬಲ್ಯಮನೆ ಗಣಪತಿ , ಆದಂಕುಂಞ ,ನಿರ್ದೇಶಕರು ,ಸಂಪಾಜೆ ಮತ್ತು ಚೆಂಬು ಗ್ರಾಮದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ,ಸಿಬ್ಬಂದಿ ವರ್ಗದವರು ,ಸದಸ್ಯರು ಉಪಸ್ಥಿತರಿದ್ದರು. ಪುರೋಹಿತರಾದ  ಅಂಬರೀಶ್ ಭಟ್ ವೈದಿಕ ಕಾರ್ಯ ನೆರವೇರಿಸಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

5 hours ago

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…

5 hours ago

ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…

5 hours ago

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

8 hours ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

9 hours ago