ಗ್ರಾಮೀಣ ಭಾಗವಾದ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಅಂಬರೀಶ್ ಭಟ್ ಎಂಬವರ ಮನೆಗೆ ಭಾನುವಾರ ರಾತ್ರಿ ಮನೆಗೆ ನುಗ್ಗಿದ ದರೋಡೆಕೋರರು ಮಚ್ಚು ಹಿಡಿದು ಬೆದರಿಸಿ ಚಿನ್ನ ಹಾಗೂ ಸುಮಾರು 1.5 ಲಕ್ಷ ರೂಪಾಯಿ ದರೋಡೆ ನಡೆಸಿದ ಘಟನೆ ವರದಿಯಾಗಿದೆ. ಸಂಪಾಜೆಯಲ್ಲಿ ಪೌರೋಹಿತ್ಯ ಹಾಗೂ ಜ್ಯೋತಿಷ್ಯ ಹೇಳುತ್ತಿದ್ದ ಅಂಬರೀಶ್ ಅವರ ಮನೆಗೆ ಭಾನುವಾರ ರಾತ್ರಿ ಸುಮಾರು 8.30 ರ ಹೊತ್ತಿಗೆ ನುಗ್ಗಿದ ದರೋಡೆಕೋರರು ಅಂಬರೀಶ್ ಅವರ ಸೊಸೆ ಹಾಗೂ ಪತ್ನಿಯನ್ನು ಬೆದರಿಸಿ ದರೋಡೆ ಮಾಡಿದ್ದಾರೆ, ಈ ಸಮಯದಲ್ಲಿ ಅಂಬರೀಶ್ ಭಟ್ ಹಾಗೂ ಅವರ ಪುತ್ರ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…