ಖ್ಯಾತ ಮರಳುಚಿತ್ರ ಕಲಾವಿದ ಸುದರ್ಶನ್ ಪಟ್ನಾಯಕ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ವಿಶೇಷ ಗೌರವ ಸಲ್ಲಿಸಿದ್ದಾರೆ. ಸುದರ್ಶನ್ ಅವರು ಟ್ವಿಟ್ಟರ್’ನಲ್ಲಿ ಪುರಿ ಬೀಚ್ನಲ್ಲಿ ನನ್ನ ಸ್ಯಾಂಡ್ಆರ್ಟ್ ಎಂದು ಬರೆದು ‘ದಿ ಕಾಶ್ಮೀರ್ ಫೈಲ್ಸ್’ 30 ವರ್ಷಗಳ ನಂತರ ಎಂದು ಟ್ವೀಟ್ ಮಾಡಿದ್ದಾರೆ.
ಸುದರ್ಶನ್ ಶೇರ್ ಮಾಡಿಕೊಂಡಿರುವ ಫೋಟೋದಲ್ಲಿ, ಕಾಶ್ಮೀರದ ಮ್ಯಾಪ್ಗೆ ಕೆಂಪು ಬಣ್ಣ ಹಾಕಿದ್ದು, ಅಲ್ಲದೇ ಮ್ಯಾಪ್ ಅಕ್ಕ-ಪಕ್ಕದಲ್ಲಿ ಕಾಶ್ಮೀರಿ ಹೋರಾಟದಲ್ಲಿ ಪ್ರಾಣ ಕೊಟ್ಟವರ ಭಾವಚಿತ್ರವನ್ನು ಬಿಡಿಸಿದ್ದಾರೆ.
ಈ ಸ್ಯಾಂಡ್ ಆರ್ಟ್ ಮೂಲಕ ಸುದರ್ಶನ್ 30 ವರ್ಷಗಳ ಹಿಂದೆ ಗತಿಸಿದ್ದ ಕರಾಳದಿನವನ್ನು ನೆನಪಿಸಲು ಪ್ರಯತ್ನಿಸಿದ್ದಾರೆ. ಈ ಮೂಲಕ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಜನರಲ್ಲಿ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…