ಖ್ಯಾತ ಮರಳುಚಿತ್ರ ಕಲಾವಿದ ಸುದರ್ಶನ್ ಪಟ್ನಾಯಕ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ವಿಶೇಷ ಗೌರವ ಸಲ್ಲಿಸಿದ್ದಾರೆ. ಸುದರ್ಶನ್ ಅವರು ಟ್ವಿಟ್ಟರ್’ನಲ್ಲಿ ಪುರಿ ಬೀಚ್ನಲ್ಲಿ ನನ್ನ ಸ್ಯಾಂಡ್ಆರ್ಟ್ ಎಂದು ಬರೆದು ‘ದಿ ಕಾಶ್ಮೀರ್ ಫೈಲ್ಸ್’ 30 ವರ್ಷಗಳ ನಂತರ ಎಂದು ಟ್ವೀಟ್ ಮಾಡಿದ್ದಾರೆ.
ಸುದರ್ಶನ್ ಶೇರ್ ಮಾಡಿಕೊಂಡಿರುವ ಫೋಟೋದಲ್ಲಿ, ಕಾಶ್ಮೀರದ ಮ್ಯಾಪ್ಗೆ ಕೆಂಪು ಬಣ್ಣ ಹಾಕಿದ್ದು, ಅಲ್ಲದೇ ಮ್ಯಾಪ್ ಅಕ್ಕ-ಪಕ್ಕದಲ್ಲಿ ಕಾಶ್ಮೀರಿ ಹೋರಾಟದಲ್ಲಿ ಪ್ರಾಣ ಕೊಟ್ಟವರ ಭಾವಚಿತ್ರವನ್ನು ಬಿಡಿಸಿದ್ದಾರೆ.
ಈ ಸ್ಯಾಂಡ್ ಆರ್ಟ್ ಮೂಲಕ ಸುದರ್ಶನ್ 30 ವರ್ಷಗಳ ಹಿಂದೆ ಗತಿಸಿದ್ದ ಕರಾಳದಿನವನ್ನು ನೆನಪಿಸಲು ಪ್ರಯತ್ನಿಸಿದ್ದಾರೆ. ಈ ಮೂಲಕ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಜನರಲ್ಲಿ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…