ಖ್ಯಾತ ಮರಳುಚಿತ್ರ ಕಲಾವಿದ ಸುದರ್ಶನ್ ಪಟ್ನಾಯಕ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ವಿಶೇಷ ಗೌರವ ಸಲ್ಲಿಸಿದ್ದಾರೆ. ಸುದರ್ಶನ್ ಅವರು ಟ್ವಿಟ್ಟರ್’ನಲ್ಲಿ ಪುರಿ ಬೀಚ್ನಲ್ಲಿ ನನ್ನ ಸ್ಯಾಂಡ್ಆರ್ಟ್ ಎಂದು ಬರೆದು ‘ದಿ ಕಾಶ್ಮೀರ್ ಫೈಲ್ಸ್’ 30 ವರ್ಷಗಳ ನಂತರ ಎಂದು ಟ್ವೀಟ್ ಮಾಡಿದ್ದಾರೆ.
ಸುದರ್ಶನ್ ಶೇರ್ ಮಾಡಿಕೊಂಡಿರುವ ಫೋಟೋದಲ್ಲಿ, ಕಾಶ್ಮೀರದ ಮ್ಯಾಪ್ಗೆ ಕೆಂಪು ಬಣ್ಣ ಹಾಕಿದ್ದು, ಅಲ್ಲದೇ ಮ್ಯಾಪ್ ಅಕ್ಕ-ಪಕ್ಕದಲ್ಲಿ ಕಾಶ್ಮೀರಿ ಹೋರಾಟದಲ್ಲಿ ಪ್ರಾಣ ಕೊಟ್ಟವರ ಭಾವಚಿತ್ರವನ್ನು ಬಿಡಿಸಿದ್ದಾರೆ.
ಈ ಸ್ಯಾಂಡ್ ಆರ್ಟ್ ಮೂಲಕ ಸುದರ್ಶನ್ 30 ವರ್ಷಗಳ ಹಿಂದೆ ಗತಿಸಿದ್ದ ಕರಾಳದಿನವನ್ನು ನೆನಪಿಸಲು ಪ್ರಯತ್ನಿಸಿದ್ದಾರೆ. ಈ ಮೂಲಕ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಜನರಲ್ಲಿ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…